ದೆಹಲಿಯಲ್ಲಿ ದೇಶದ ಮೊದಲ ಅಂತರ ರಾಷ್ಟ್ರೀಯ ಬೌದ್ಧ ಮೇಳ
ದೆಹಲಿಯಲ್ಲಿ ದೇಶದ ಮೊದಲ ಅಂತರ ರಾಷ್ಟ್ರೀಯ ಬೌದ್ಧ ಮೇಳ
ಬೌದ್ಧರ ಸಮಾವೇಶಕ್ಕೆ ಪ್ರವಾಸೋದ್ಯಮದ ಲೇಪ !
ಭಾರತದಲ್ಲಿ ಈ ರೀತಿಯ ಸಮಾವೇಶ ಇದೇ ಮೊದಲ ಬಾರಿ ಆಯೋಜಿಸಲಾಗಿದೆ. ಬೌದ್ಧ ಪರಂಪರೆ ಹಾಗೂ ಸಂಸ್ಕೃತಿಯನ್ನು ಸಾರುವುದು ಈ ಸಮಾವೇಶದ ಉದ್ದೇಶ. ಇದರೊಂದಿಗೆ ಬೌದ್ಧ ಯಾತ್ರಾರ್ತಿಗಳು ವೃದ್ಧಿಸಿ, ಪ್ರವಾಸೋದ್ಯಮ ಅಭಿವೃದ್ಧಿಗೊಳ್ಳಲಿದೆ ಎಂದು ಕೇಂದ್ರ ಪ್ರವಾಸೋದ್ಯಮ ಸಚಿವ ಜಗಮೋಹನ ತಿಳಿಸಿದರು.
ಬೌದ್ಧ ಧರ್ಮಗುರುಗಳನ್ನು ಒಳಗೊಂಡ ಸಮಾವೇಶದ ಸಭೆಯಲ್ಲಿ ಕೇಂದ್ರ ವಿಮಾನಯಾನ ಸಚಿವ ರಾಜೀವ್ ಪ್ರತಾಪ್ ರೂಡಿ ಹಾಗೂ ಕೇಂದ್ರ ಪ್ರವಾಸೋದ್ಯಮ ಸಚಿವ ಜಗಮೋಹನ ಮಾತನಾಡಲಿರುವರು.
ಸಮಾವೇಶ ಭಾಗವಾಗಿ ಬಿಹಾರದ ಬೋಧಗಯಾ ನಗರದ ಪ್ರಾಚೀನ ಮಹಾಬೋಧಿ ಮಂದಿರದ ಉತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುವುದು. ಇಲ್ಲಿ ಬುದ್ಧನಿಗೆ ಜ್ಞಾನೋದಯವಾಯಿತು ಎಂದು ನಂಬಲಾಗಿದೆ. ಹಾಗೂ ಪ್ರವಾಸಿಗಳು ವಾರಣಾಸಿ ಮತ್ತು ಸಾರನಾಥ ದೇಗುಲಕ್ಕೂ ಸಂದರ್ಶನ ನೀಡಬಹುದು. ವಿದೇಶಿ ಯಾತ್ರಾರ್ತಿಗಳಿಗೆ ವಿಶೇಷ ವಿಮಾನದ ವ್ಯವಸ್ಥೆ ಕಲ್ಪಿಸಲಾಗುವುದು. ದೆಹಲಿಯಲ್ಲಿ ಬುದ್ಧ ಉಪದೇಶ, ಛಾಯಾಚಿತ್ರ, ಚಿತ್ರಕಲೆಗಳ ಪ್ರದರ್ಶನ ನಡೆಸಲಾಗುವುದು ಎಂದು ಹೇಳಿದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications