ಲಂಚ ಸ್ವೀಕರಿಸೆವು! ಮೈಸೂರು ಜಿಲ್ಲೆ ಪತ್ರಕರ್ತರಿಂದ ಪ್ರತಿಜ್ಞಾವಿಧಿ
ಲಂಚ ಸ್ವೀಕರಿಸೆವು! ಮೈಸೂರು ಜಿಲ್ಲೆ ಪತ್ರಕರ್ತರಿಂದ ಪ್ರತಿಜ್ಞಾವಿಧಿ
ಲಂಚ ನೀಡಲು ಪ್ರಯತ್ನಿಸಿದ ಕಾಂಗ್ರೆಸ್ ಮುಖಂಡರಿಗೆ ಛೀಮಾರಿ
ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳ ಹಲವು ಪತ್ರಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದು , ಪತ್ರಕರ್ತರಿಗೆ ಲಂಚದ ಆಮಿಷ ತೋರಿಸಿದ ಕಾಂಗ್ರೆಸ್ ನಾಯಕರ ಕೃತ್ಯವನ್ನು ಖಂಡಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಮತ್ತು ಮೈಸೂರು ವರದಿಗಾರರ ಕೂಟ ಈ ಕಾರ್ಯಕ್ರಮವನ್ನು ಏರ್ಪಡಿಸಿತ್ತು .
ಇದೇ ಸಂದರ್ಭದಲ್ಲಿ , ನಾವು ಯಾವುದೇ ಆಮಿಷಕ್ಕೆ ಒಳಗಾಗುವುದಿಲ್ಲ . ಯಾರಿಂದಲೂ ಲಂಚ ಸ್ವೀಕರಿಸುವುದಿಲ್ಲ . ಪತ್ರಿಕೋದ್ಯಮದ ವೃತ್ತಿಪರತೆ ಹಾಗೂ ಘನತೆಯನ್ನು ಎತ್ತಿ ಹಿಡಿಯುತ್ತೇವೆ ಎಂದು ಪತ್ರಕರ್ತರು ಪ್ರಮಾಣವಚನ ಸ್ವೀಕರಿಸಿದರು. ಜಿಲ್ಲಾಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಜಂಬುಕೇಶ್ವರ ಪ್ರತಿಜ್ಞಾವಿಧಿ ಬೋಧಿಸಿದರು.
ಪತ್ರಕರ್ತರ ಈ ಪ್ರತಿಭಟನೆ ಹಾಗೂ ಪ್ರತಿಜ್ಞೆ ಭ್ರಷ್ಟ ರಾಜಕಾರಣಿಗಳಿಗೆ ಎಚ್ಚರಿಕೆಯ ಘಂಟೆಯಾಗಿದೆ ಎಂದು ಪತ್ರಕರ್ತರ ಸಂಘ ಅಭಿಪ್ರಾಯಪಟ್ಟಿದೆ.
ಫೆ.9ರಂದು ಕೆಪಿಸಿಸಿ ವೀಕ್ಷಕ ಚಿನ್ನಸ್ವಾಮಿ ಅವರು ಪತ್ರಕರ್ತರಿಗೆ ಲಂಚದ ಆಮಿಷ ತೋರಿಸಿದ್ದರು. 500 ರುಪಾಯಿ ನಗದು ಹಾಗೂ ಕೈಗಡಿಯಾರ ನೀಡಲು ಚಿನ್ನಸ್ವಾಮಿ ಪ್ರಯತ್ನಿಸಿದ್ದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications