ದೇಜಗೌ, ಸುಕ್ರಿ ಬೊಮ್ಮಗೌಡ, ಪೂರ್ಣಿಮಾಗೆ ಸಂದೇಶ ಪ್ರಶಸ್ತಿ
ದೇಜಗೌ, ಸುಕ್ರಿ ಬೊಮ್ಮಗೌಡ, ಪೂರ್ಣಿಮಾಗೆ ಸಂದೇಶ ಪ್ರಶಸ್ತಿ
ಎಂಟು ಮಂದಿಗೆ ಸಂದೇಶ ಗೌರವ, ಫೆ.24ರಂದು ಪ್ರಶಸ್ತಿ ಪ್ರದಾನ
‘ಸಂದೇಶ್ ಪ್ರಶಸ್ತಿ-2004’ ಕ್ಕೆ ಆಯ್ಕೆಯಾದ ಇತರರಪ : ಜೆ.ಎಸ್.ಡಿಸಿಲ್ವ(ಕೊಂಕಣಿ ಸಾಹಿತ್ಯ), ಸಿಸಿ ಇಂಡಿಯಾದ ಜನಮನ ಕಾರ್ಯಕ್ರಮ(ಕೇಬಲ್ ಟಿ.ವಿ.- ಸಮೂಹ ಮಾಧ್ಯಮ ಶಿಕ್ಷಣ) ಮತ್ತು ಸೆಲಿನ್ ಡಿಸೋಜಾ(ಉತ್ತಮ ಶಿಕ್ಷಕಿ).
ರೆ. ಡಾ. ಲಿಯೋ ಡಿಸೋಜಾ, ಡಾ. ಶ್ರೀನಿವಾಸ್ ಹಾವನೂರ್ ಮತ್ತು ಜಬ್ಬರ್ ಸಾಮೊ ಇವರುಗಳು ಸಂದೇಶ ಪ್ರತಿಷ್ಠಾನದ ವಿಶೇಷ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ತೀರ್ಪುಗಾರರಾಗಿ ಡಾ. ಬಿ.ಎ.ವಿವೇಕ್ ರೈ, ಪ್ರೊ.ಅಮೃತ ಸೋಮೇಶ್ವರ, ವಿಲಿಯಂ ಮಾಡ್ತಾ, ರಿಚರ್ಡ್ ಲೂಯಿಸ್ ಮತ್ತು ನಾ.ಡಿಸೋಜಾ ಸಹಕರಿಸಿದ್ದಾರೆ ಎಂದು ಪ್ರತಿಷ್ಠಾನದ ನಿರ್ದೇಶಕರಾದ ಡೆನಿಸ್ ಡಿಸೋಜ ತಿಳಿಸಿದ್ದಾರೆ.
ಹತ್ತು ಸಾವಿರ ರು. ನಗದು, ಫಲಕ ಮತ್ತು ಪ್ರಶಸ್ತಿ ಪತ್ರಗಳನ್ನು ಸಂದೇಶ ಪ್ರಶಸ್ತಿ ಒಳಗೊಂಡಿದೆ. ವಿಶೇಶ ಪ್ರಶಸ್ತಿಯು ಐದು ಸಾವಿರ ರು. ನಗದು, ಫಲಕ, ಪ್ರಶಂಸಾ ಪತ್ರ ಮತ್ತು ಪ್ರಶಸ್ತಿ ಪತ್ರಗಳನ್ನು ಒಳಗೊಂಡಿದೆ. ಫೆ.24 ರಂದು, ವಿಧಾನ ಪರಿಷತ್ ಅಧ್ಯಕ್ಷ ಬಿ.ಎಲ್.ಶಂಕರ್ , ಸಿಮಿಮಾ ನಿರ್ದೇಶಕ ಗಿರೀಶ್ ಕಾಸರವಳ್ಳಿ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
(ಪಿಟಿಐ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications