ಕುದುರೇಮುಖದಲ್ಲಿ ಮತ್ತೆ ಚಿಗುರೊಡೆದ ನಕ್ಸಲರ ಚಟುವಟಿಕೆಗಳು
ಕುದುರೇಮುಖದಲ್ಲಿ ಮತ್ತೆ ಚಿಗುರೊಡೆದ ನಕ್ಸಲರ ಚಟುವಟಿಕೆಗಳು
ಸರ್ಕಾರ ವಿರುದ್ಧದ ಜನತೆಯ ಅಸಮಾಧಾನವನ್ನು ಸಂಘಟನೆಗೆ ಬಳಸಿಕೊಳ್ಳುತ್ತಿರುವ ನಕ್ಸಲರು
ಕಳೆದೊಂದು ವಾರದಿಂದ ಕುದುರೆಮುಖ ಅರಣ್ಯಪ್ರದೇಶದಲ್ಲಿ ಶಂಕಿತ ನಕ್ಸಲೀಯರ ಚಟುವಟಿಕೆಗಳು ಮತ್ತೆ ಕಾಣಿಸಿಕೊಂಡಿವೆ. ಮಾಗೋಡು ಮತ್ತು ಸಿಂದೋಡಿ ಬಳಿ ನಕ್ಸಲೀಯರ ಸಭೆಗಳೂ ನಡೆದಿವೆ, ನಿಲುಗುಲಿ ಪದ್ಮನಾಭ್ ಮತ್ತು ಆತನ 9 ಮಂದಿ ಸಂಗಡಿಗರು ಸಂಘಟನೆಯ ಕೆಲಸದಲ್ಲಿ ಮತ್ತೆ ತೊಡಗಿದ್ದಾರೆ ಎನ್ನಲಾಗಿದೆ.
ಸರ್ಕಾರದ ನಿರ್ಲಕ್ಷ್ಯದಿಂದಾಗಿ ಈ ಪ್ರದೇಶ ಅಭಿವೃದ್ಧಿಯಿಂದ ವಂಚಿತವಾಗಿದ್ದು , ಅರಣ್ಯ ಪ್ರದೇಶದ ಜನರಲ್ಲಿನ ವ್ಯಾಪಕ ಅಸಮಾಧಾನವನ್ನು ತಮ್ಮ ಚಟುವಟಿಕೆಗಳಿಗೆ ಬಳಸಿಕೊಳ್ಳಲು ನಕ್ಸಲೀಯರು ಪ್ರಯತ್ನಿಸುತ್ತಿದ್ದಾರೆ. ಕುದುರೇಮುಖ ಅರಣ್ಯಪ್ರದೇಶದಲ್ಲಿ ಇಷ್ಟೆಲ್ಲಾ ಚಟುವಟಿಕೆಗಳು ನಡೆಯುತ್ತಿದ್ದರೂ, ಮುಖ್ಯಮಂತ್ರಿ ಎಸ್ಸೆಂ.ಕೃಷ್ಣ ನೇತ್ತುತ್ವದ ಸಂಪುಟ- ಬೀಳ್ಕೊಡುಗೆ ಕೂಟಗಳಲ್ಲಿ , ಚುನಾವಣೆಯ ಮಂತ್ರಾಲೋಚನೆ ಸಭೆಗಳಲ್ಲಿ ಬಿಡುವಿಲ್ಲದಂತೆ ತೊಡಗಿಕೊಂಡಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications