ಗುಲ್ಬರ್ಗಾದಲ್ಲಿ ಅಖಿಲಭಾರತ ಪ್ರಥಮ ವಚನ ಸಾಹಿತ್ಯಸಮ್ಮೇಳನ
ಗುಲ್ಬರ್ಗಾದಲ್ಲಿ ಅಖಿಲಭಾರತ ಪ್ರಥಮ ವಚನ ಸಾಹಿತ್ಯಸಮ್ಮೇಳನ
ಮಾರ್ಚ್ 12ರಿಂದ 14ರವರೆಗೆ ಗುಲ್ಬರ್ಗಾದಲ್ಲಿ ಶರಣರು-ಪ್ರಗತಿಪರರು
ಇದೇ ಮೊದಲ ಬಾರಿಗೆ ವಚನ ಸಾಹಿತ್ಯ ಸಮ್ಮೇಳನದ ವೇದಿಕೆ ಸಿದ್ಧವಾಗುತ್ತಿದೆ. ಮೊಟ್ಟ ಮೊದಲ ಅಖಿಲ ಭಾರತ ವಚನ ಸಾಹಿತ್ಯ ಸಮ್ಮೇಳನ 2004ರ ಮಾರ್ಚ್ 12ರಿಂದ 14ರವರೆಗೆ ಗುಲ್ಬರ್ಗಾದಲ್ಲಿ ನಡೆಯಲಿದ್ದು , ನಾಡಿನ ಎಲ್ಲ ವೀರಶೈವ ಮಠಗಳ ಮಠಾಧೀಶರು ಹಾಗೂ ಪ್ರಸಿದ್ಧ ಬರಹಗಾರರು ಈ ಸಮ್ಮೇಳನದಲ್ಲಿ ಭಾಗಿಯಾಗುವರು.
ಸಮ್ಮೇಳನ ಸ್ವಾಗತ ಸಮಿತಿಯ ಅಧ್ಯಕ್ಷ ಸಿದ್ಧರಾಮ ಶರಣರು ಹೇಳುವ ಪ್ರಕಾರ :
- ಸಮ್ಮೇಳನಕ್ಕೆ ಪ್ರಗತಿಪರ ಚಿಂತಕರು ಹಾಗೂ ಸಾಮಾಜಿಕ ಚಳವಳಿಗಾರರನ್ನು ಆಹ್ವಾನಿಸಲಾಗುವುದು.
- ಸ್ವಾಮಿ ಅಗ್ನಿವೇಶ್, ಅಣ್ಣಾ ಹಜಾರೆ, ಭಗವಾನ್ದಾಸ್ ತಿವಾರಿ ಹಾಗೂ ಮಾಜಿ ರಾಜ್ಯಪಾಲೆ ವಿ.ಎಸ್.ರಮಾದೇವಿ ಆಹ್ವಾನಿತರ ಪಟ್ಟಿಯಲ್ಲಿದ್ದಾರೆ.
- ವಚನಗಳನ್ನು ಜನಪ್ರಿಯಗೊಳಿಸುವ ಹಾಗೂ ಇಂಗ್ಲೀಷ್, ಹಿಂದಿ ಮತ್ತಿತರ ಭಾಷೆಗಳಿಗೆ ಅನುವಾದಿಸುವ ಪ್ರಯತ್ನಗಳನ್ನು ಸಮ್ಮೇಳನ ಸ್ವಾಗತ ಸಮಿತಿ ಮಾಡುತ್ತಿದೆ.
- ಸಿದ್ಧರಾಮ ಶರಣರು ಸಂಪಾದಿಸಿರುವ ಶೂನ್ಯ ಸಂಪಾದನೆ-ರಹಸ್ಯ ಕೃತಿಯ ಎರಡು ಸಂಪುಟಗಳು ಸಮ್ಮೇಳನದಲ್ಲಿ ಬಿಡುಗಡೆಯಾಗಲಿವೆ.
- ವಚನ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಲು ರಾಷ್ಟ್ರಪತಿ ಅಬ್ದುಲ್ ಕಲಾಂ ಅವರನ್ನು ಆಹ್ವಾನಿಸಲಾಗುವುದು.
- ರಾಜ್ಯಪಾಲ ಟಿ.ಎನ್.ಚತುರ್ವೇದಿ ಹಾಗೂ ಮುಖ್ಯಮಂತ್ರಿ ಎಸ್ಸೆಂ.ಕೃಷ್ಣ ಸಮ್ಮೇಳನದಲ್ಲಿ ಪಾಲ್ಗೊಳ್ಳುವರು.
- ಹಂಪಿ ಕನ್ನಡ ವಿಶ್ವವಿದ್ಯಾಲಯದ ಮಾಜಿ ಉಪ ಕುಲಪತಿ ಡಾ.ಎಂ.ಎಂ.ಕಲಬುರ್ಗಿ ಅವರನ್ನು ಸಮ್ಮೇಳನದ ಅಧ್ಯಕ್ಷತೆ ವಹಿಸುವಂತೆ ಕೋರಲಾಗುವುದು.
ಮುಖಪುಟ / ವಾರ್ತೆಗಳು
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications