10.5 ಕೋಟಿ ರು.ಗಳಲ್ಲಿ ತಲಕಾವೇರಿ ದೇಗುಲ ಜೀರ್ಣೋದ್ಧಾರ
10.5 ಕೋಟಿ ರು.ಗಳಲ್ಲಿ ತಲಕಾವೇರಿ ದೇಗುಲ ಜೀರ್ಣೋದ್ಧಾರ
ಕೊಡಗು ಜನರ ಸಂಪ್ರದಾಯ-ಭಾವನೆಗಳಿಗೆ ಧಕ್ಕೆಯಾಗದಂತೆ ಕಾಮಗಾರಿ
ತಲಕಾವೇರಿ ಮತ್ತು ಭಾಗಮಂಡಲದಲ್ಲಿನ ದೇಗುಲಗಳನ್ನು ಅವುಗಳ ಮೂಲ ಸ್ವರೂಪಕ್ಕೆ ಧಕ್ಕೆ ಬರದಂತೆ ಅಭಿವೃದ್ಧಿಪಡಿಸಲಾಗುವುದು. ಕೊಡಗು ಜನರ ಸಂಪ್ರದಾಯ ಹಾಗೂ ಭಾವನೆಗಳಿಗೆ ಧಕ್ಕೆಯಾಗದಂತೆ ಈ ಕಾಮಗಾರಿಗಳು ನಡೆಯಲಿವೆ ಎಂದು ಕಾವೇರಿ ಜಲಾನಯನ ಪ್ರದೇಶದ ಭಾರೀ ಮತ್ತು ಮಧ್ಯಮ ನೀರಾವರಿ ಸಚಿವ ಎಂ.ಶಿವಣ್ಣ ಭಾನುವಾರ ತಿಳಿಸಿದರು. ತಲಕಾವೇರಿಯಲ್ಲಿನ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸ ನೆರವೇರಿಸಿ ಸಚಿವ ಶಿವಣ್ಣ ಮಾತನಾಡುತ್ತಿದ್ದರು.
ತಲಕಾವೇರಿ ಮತ್ತು ಭಾಗಮಂಡಲದಲ್ಲಿನ ಅಭಿವೃದ್ಧಿ ಕಾರ್ಯಗಳಿಗಾಗಿ 10.5 ಕೋಟಿ ರುಪಾಯಿಗಳ ಯೋಜನೆಯನ್ನು ತಲಕಾವೇರಿ ಮತ್ತು ಭಾಗಮಂಡಲ ಅಭಿವೃದ್ಧಿ ಪ್ರಾಧಿಕಾರ ರೂಪಿಸಿದೆ. ಈ ಕಾಮಗಾರಿಗಳು ಎರಡು ವರ್ಷಗಳಲ್ಲಿ ಪೂರ್ಣಗೊಳ್ಳಲಿವೆ ಎಂದು ಸಚಿವ ಶಿವಣ್ಣ ತಿಳಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications