ನವಜೋತ್ಸಿಂಗ್ ಸಿಧು : ಕಾಟ್ ಅಂಡ್ ಬೋಲ್ಡ್ ಬೈ ಬಿಜೆಪಿ
ನವಜೋತ್ಸಿಂಗ್ ಸಿಧು : ಕಾಟ್ ಅಂಡ್ ಬೋಲ್ಡ್ ಬೈ ಬಿಜೆಪಿ
‘ಮಾಜಿ ಕ್ರಿಕೆಟಿಗ ಚೇತನ್ ಚೌಹಾಣ್ ಪಕ್ಷ ಸೇರುವಂತೆ ಆಹ್ವಾನಿಸಿದರು. ಹಿಂದೆ ಮುಂದೆ ನೋಡದೇ ಒಪ್ಪಿಕೊಂಡೆ. ಅಟಲ್ ನೇತೃತ್ವದ ಬಿಜೆಪಿಯಲ್ಲಿ ನನಗೆ ಅಚಲ ನಂಬಿಕೆ ಇದೆ’
ಬಾಲಿವುಡ್ನ ಮಾಜಿ ತಾರೆ ಜಂಪಿಂಗ್ ಜ್ಯಾಕ್ ಜಿತೇಂದ್ರ ಫೆಬ್ರವರಿ 17ರ ರಾತ್ರಿ ಪ್ರಧಾನಿ ವಾಜಪೇಯಿ ಅವರನ್ನು ಭೇಟಿ ಮಾಡಿ, ಬಳಿಕ ಪಕ್ಷಾಧ್ಯಕ್ಷ ವೆಂಕಯ್ಯ ನಾಯ್ಡು ಸಮ್ಮುಖದಲ್ಲಿ ಬಿಜೆಪಿ ಸೇರಿದರು.
ಅಟಲ್ ನೇತ್ರತ್ವದ ಬಿಜೆಪಿ ಪರ ಸಂಭ್ರಮದಿಂದ ಪ್ರಚಾರ ಮಾಡುತ್ತೇನೆ. ನಾನು ಚುನಾವಣೆಗೆ ಸ್ಪರ್ಧಿಸುವುದೂ ಇಲ್ಲ. ನನಗೆ ಯಾವ ಸ್ಥಾನಮಾನದ ಆಸೆಯೂ ಇಲ್ಲ. ಅಟಲ್ ನೇತೃತ್ವದಲ್ಲಿ ದೇಶದ ಅಭಿವೃದ್ಧಿಗೆ ಕಿರುಕಾಣಿಕೆ ಸಲ್ಲಿಸುವುದಷ್ಟೇ ನನ್ನಾಸೆ ಎಂದು ಜಿತೇಂದ್ರ ಸುದ್ದಿಗಾರರಿಗೆ ತಿಳಿಸಿದರು.
ವೀಕ್ಷಕ ವಿವರಣೆಕಾರನಾಗಿ ಜೀವನದ 2ನೇ ಇನಿಂಗ್ಸ್ನಲ್ಲೂ ಯಶಸ್ಸು ಸಾಧಿಸಿರುವ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು, ಬಿಜೆಪಿ ಸೇರುವ ಮೂಲಕ ಫೆಬ್ರವರಿ 17ರಂದು ತಮ್ಮ 3ನೇ ಇನಿಂಗ್ಸ್ ಪ್ರಾರಂಭಿಸಿದರು. ‘ಮಾಜಿ ಕ್ರಿಕೆಟಿಗ ಚೇತನ್ ಚೌಹಾಣ್ ಪಕ್ಷ ಸೇರುವಂತೆ ಆಹ್ವಾನಿಸಿದರು. ಹಿಂದೆ ಮುಂದೆ ನೋಡದೇ ಒಪ್ಪಿಕೊಂಡೆ. ಅಟಲ್ ನೇತೃತ್ವದ ಬಿಜೆಪಿಯಲ್ಲಿ ನನಗೆ ಅಚಲ ನಂಬಿಕೆ ಇದೆ’ ಎಂದು ಸಿಧು ಹೇಳಿದರು.
ಇದೇ ಸಂದರ್ಬದಲ್ಲಿ ಬೆಂಗಳೂರಿನಲ್ಲಿ ಮಾಜಿ ಶಾಸಕರಾದ ಹಾಸನದ ಕರೀಗೌಡ ಮತ್ತು ಚಿತ್ರದುರ್ಗದ ಮಹಮದ್ ಸೈಫುದ್ದೀನ್ ಕ್ರಮವಾಗಿ ದಳ(ಎಸ್) ಮತ್ತು ಕಾಂಗ್ರೆಸ್ ತ್ಯಜಿಸಿ ಬಿಜೆಪಿ ರಾಜ್ಯಾಧ್ಯಕ್ಷ ಅನಂತ್ ಕುಮಾರ್ ಸಮ್ಮುಖದಲ್ಲಿ ಫೆ. 17ರಂದು ಬಿಜೆಪಿ ಸೇರಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications