‘ಸರೋಜಿನಿ ನಾಯ್ಡು ಪ್ರಶಸ್ತಿ’ಗೆ ಪ್ರಕಟಿತ ವರದಿ/ಲೇಖನ ಆಹ್ವಾನ
‘ಸರೋಜಿನಿ ನಾಯ್ಡು ಪ್ರಶಸ್ತಿ’ಗೆ ಪ್ರಕಟಿತ ವರದಿ/ಲೇಖನ ಆಹ್ವಾನ
ಆಯ್ದ ಮೂವರಿಗೆ ಪ್ರಶಸ್ತಿ ಹಾಗೂ ಎರಡು ಲಕ್ಷರೂಪಾಯಿ
ಬೆಂಗಳೂರು: ನಾಲ್ಕನೇ ‘ಸರೋಜಿನಿ ನಾಯ್ಡು ಪ್ರಶಸ್ತಿ’ಗಾಗಿ ಪತ್ರಿಕೆಗಳಲ್ಲಿ ‘ಮಹಿಳೆ ಅಥವಾ ಪಂಚಾಯತ್ರಾಜ್’ ವಿಷಯದ ಕುರಿತು ಪ್ರಕಟವಾದ ಉತ್ತಮ ವರದಿ/ ಲೇಖನಗಳನ್ನು ಆಹ್ವಾನಿಸಲಾಗಿದೆ. ಭಾರತದ ಅಭಿವೃದ್ಧಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಲ್ಲಿ ‘ಹಂಗರ್ ಯೋಜನೆ’ಯು ಈ ಪ್ರಶಸ್ತಿಯನ್ನು ನೀಡುತ್ತಿದೆ.
ಇಂಗ್ಲೀಷ್, ಹಿಂದಿ, ಹಾಗೂ ಇತರ ಭಾರತೀಯ ಭಾಷೆಯಲ್ಲಿ ತಲಾ ಒಬ್ಬರಂತೆ ಮೂವರಿಗೆ ಈ ಗೌರವ ನೀಡಲಾಗುತ್ತದೆ. ಪ್ರಶಸ್ತಿ ಪುರಸ್ಕೃತರಿಗೆ ಅಕ್ಟೋಬರ 2 ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಸ್ಮರಣ ಫಲಕ ಹಾಗೂ ಎರಡು ಲಕ್ಷ ರುಪಾಯಿ ನಗದನ್ನು ಪ್ರಶಸ್ತಿ ಒಳಗೊಂಡಿದೆ. ಪ್ರಕಟಿತ ವರದಿಯನ್ನು ಕಳುಹಿಸಿ ಕೊಡಬೇಕಾದ ಕೊನೆಯ ದಿನಾಂಕ 15 ಜುಲೈ 2004.
ವಿಳಾಸ:- ಸ್ಥಳೀಯ ನಿದೇರ್ಶಕರು, ಹಂಗರ್ ಯೋಜನೆ, ಎರಡನೇ ಮಹಡಿ, ಬಿ-3/18, ವಸಂತ ವಿಹಾರ, ದೆಹಲಿ-110057. ಇ-ಮೇಲ್ : [email protected].
(ಪಿಟಿಐ)
ಮುಖಪುಟ / ವಾರ್ತೆಗಳು
More From
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications