ಮಂದಿರದಿಂದ ಸಾಮರಸ್ಯ, ನಿರ್ಮಿಸಲು ಮೂರು ದಾರಿ -ಅಡ್ವಾಣಿ
ಮಂದಿರದಿಂದ ಸಾಮರಸ್ಯ, ನಿರ್ಮಿಸಲು ಮೂರು ದಾರಿ -ಅಡ್ವಾಣಿ
ವಾರಣಾಸಿ ಚುನಾವಣಾ ಸಭೆಯಲ್ಲಿ ರಾಮಮಂತ್ರ ಜಪಿಸಿದ ಉಪ ಪ್ರಧಾನಿ
ನಮ್ಮ ಸರಕಾರ ಮುಸ್ಲಿಂ ನಾಯಕರೊಂದಿಗೆ ನಿರಂತರ ಮಾತುಕತೆ ನಡೆಸುತ್ತಿದೆ. ಆದರೆ ಮುಸ್ಲಿಂ ವೈಯುಕ್ತಿಕ ಕಾನೂನು ಮಂಡಳಿಯಂಥ ಒಕ್ಕೂಟಗಳೊಂದಿಗೆ ಸರ್ಕಾರ ಯಾವುದೇ ಹಂತದಲ್ಲೂ ಸಂಪರ್ಕ ಸಾಧಿಸಿಲ್ಲ ಎಂದು ಉಪ ಪ್ರಧಾನಿ ಅಡ್ವಾಣಿ ಹೇಳಿದರು. ಅವರು ಚುನಾವಣಾ ಸಭೆಯಾಂದರಲ್ಲಿ ಮಾತನಾಡುತ್ತಿದ್ದರು.
ಅಯೋಧ್ಯೆ ವಿವಾದ ಬಗೆಹರಿಸಲು ಮೂರು ದಾರಿಯಿದೆ. ಮೊದಲನೆಯದು ಅಯೋಧ್ಯೆ ವಿವಾದ ಕುರಿತಂತೆ ಕಾನೂನು ಜಾರಿಗೆ ತರುವುದು. ಎರಡನೆಯದು ನ್ಯಾಯಾಲಯದ ತೀರ್ಪಿಗೆ ಕಾಯುವುದು. ಈ ಎರಡು ರೀತಿಯ ಪರಿಹಾರಕ್ಕೆ ಸರ್ವ ಸಮ್ಮತಿ ರೂಪುಗೊಳ್ಳುವಂತೆ ಕಾಣುತ್ತಿಲ್ಲ . ಆ ಕಾರಣದಿಂದಾಗಿ ಒಪ್ಪಂದದ ಮಾತುಕತೆಯ ಮೂರನೇ ಮಾರ್ಗವೇ ಅಯೋಧ್ಯೆ ವಿವಾದ ಪರಿಹಾರಕ್ಕೆ ಸೂಕ್ತವೆನ್ನಿಸುತ್ತಿದೆ ಎಂದು ಅಡ್ವಾಣಿ ಹೇಳಿದರು.
ರಾಮಮಂದಿರ ಕಟ್ಟುವ ಉದ್ದೇಶ ಬಿಜೆಪಿಗೆ ಎಂದ ಅಡ್ವಾಣಿ- ಮಂದಿರ ನಿರ್ಮಾಣದಿಂದ ಕೋಮು ಸಾಮರಸ್ಯ ನೆಲಸಬಹುದೆಂದು ಆಶಾಭಾವನೆ ವ್ಯಕ್ತಪಡಿಸಿದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications