ಮಲ್ಯರ ನೇಗಿಲು ಹೊತ್ತ ರೈತನೊಂದಿಗೆ ಅಳಿದುಳಿದ ಪ್ರಗತಿಪರರು
ಮಲ್ಯರ ನೇಗಿಲು ಹೊತ್ತ ರೈತನೊಂದಿಗೆ ಅಳಿದುಳಿದ ಪ್ರಗತಿಪರರು
ಎಐಪಿಜೆಡಿ ಮತ್ತು ಜನತಾಪಕ್ಷ ಜಂಟಿ ಹೋರಾಟಕ್ಕೆ ನಿರ್ಧಾರ
ಎಐಪಿಜೆಡಿ ಅಧ್ಯಕ್ಷ ಎಸ್.ಆರ್.ಬೊಮ್ಮಯಿ ಹಾಗೂ ಜನತಾ ಪಕ್ಷದ ಅಧ್ಯಕ್ಷ ಡಾ. ಸುಬ್ರಮಣ್ಯ ಸ್ವಾಮಿ ಅವರ ನೈತೃತ್ವದಲ್ಲಿ ಎರಡೂ ಪಕ್ಷದ ಹಿರಿಯ ನಾಯಕರು ಬೊಮ್ಮಯಿಯವರ ಮನೆಯಲ್ಲಿ ಭಾನುವಾರ ಮಾತುಕತೆ ನಡೆಸಿದರು. ಈ ಮಾತುಕತೆಯಲ್ಲಿ ಎರಡೂ ಪಕ್ಷಗಳು ಮುಂಬರುವ ಚುನಾವಣೆಯಲ್ಲಿ ‘ನೇಗಿಲು ಹೊತ್ತ ರೈತ’ ಚಿಹ್ನೆಯಡಿಯಲ್ಲಿ ಸ್ಪರ್ಧಿಸುವ ನಿರ್ಣಯ ಕೈಗೊಂಡವು.
ಎರ್ಡೂ ಪಕ್ಷಗಳ ಹೊಂದಾಣಿಕೆಯ ಕುರಿತ ಅಂತಿಮ ನಿರ್ಣಯವನ್ನು ಚುನಾವಣಾ ಆಯೋಗ ಮತ್ತು ತಜ್ಞರ ಜೊತೆ ಚರ್ಚಿಸಿ ಮೂರು- ನಾಲ್ಕು ದಿನಗಳಲ್ಲಿ ತೆಗೆದುಕೊಳ್ಳಲು ಉಭಯ ಪಕ್ಷಗಳ ನಾಯಕರು ನಿರ್ಧಸಿದ್ದಾರೆ.
ಕೆಲದಿನಗಳ ಹಿಂದೆಯಷ್ಟೇ ಎಪಿಜೆಡಿಯು ಕೆಲ ಪ್ರಮುಖ ನಾಯಕರ ಪಕ್ಷಾಂತರದಿಂದ ಆ ಪಕ್ಷವು ಭಾರೀ ನಷ್ಟ ಅನುಭವಿಸಿದೆ. ರಾಜ್ಯದಲ್ಲಿ ಜನತಾಪಕ್ಷದ ಉಸ್ತುವಾರಿಯನ್ನು ಹೆಂಡದ ದೊರೆ ವಿಜಯ ಮಲ್ಯ ನೋಡಿಕೊಳ್ಳುತ್ತಿ ದ್ದಾರೆ.
(ಪಿಟಿಐ)
ಮುಖಪುಟ / ವಾರ್ತೆಗಳು
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications