ಶ್ರೀಹರಿಕೋಟಾ ಇಸ್ರೋ ಕೇಂದ್ರದಲ್ಲಿ ಸ್ಫೋಟ ; ಆರು ಸಾವು
ಶ್ರೀಹರಿಕೋಟಾ ಇಸ್ರೋ ಕೇಂದ್ರದಲ್ಲಿ ಸ್ಫೋಟ ; ಆರು ಸಾವು
ಮೂವರು ಗಾಯಾಳುಗಳು ಚೆನ್ನೈನ ಅಪೋಲೊ ಆಸ್ಪತ್ರೆಗೆ
ದುರ್ಘಟನೆಯಲ್ಲಿ ಮೂವರು ತೀವ್ರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚೆನ್ನೈನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಾದ ನಾರಾಯಣನ್, ಕೃಷ್ಣ ಪ್ರಸಾದ್ ಅವರ ಸ್ಥಿತಿ ಗಂಭೀರವಾಗಿದೆ.
ಕೇಂದ್ರದ ಆವರಣದಲ್ಲಿ ವಾಹನವೊಂದು ಘನ ಇಂಧನ ಸಾಗಿಸುತ್ತಿರುವಾಗ ಸಂಜೆ 4ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡು ಸ್ಫೋಟ ಸಂಭವಿಸಿತು. ಸ್ಫೋಟದಿಂದ ಕಟ್ಟಡಕ್ಕೆ ಹಾನಿಯುಂಟಾಗಿದ್ದು, ಮೇಲ್ಛಾವಣಿಯಲ್ಲಿ ಬೃಹತ್ ರಂಧ್ರ ಉಂಟಾಗಿದೆ. ಅದು ಪರೀಕ್ಷಾ ಇಂಧನವಾಗಿದ್ದು ಇಸ್ರೋ ಯೋಜನೆಯ ಮೇಲೆ ಯಾವುದೇ ಪರಿಣಾಮ ಬೀರದು ಎಂದು ಇಸ್ರೋ ಮೂಲಗಳು ತಿಳಿಸಿವೆ.
ಈ ದುರತಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಇಸ್ರೋ ಸಮಿತಿಯಾಂದನ್ನು ನೇಮಿಸಿದೆ. ಶ್ರೀಹರಿಕೋಟ ಬಾಹ್ಯಾಕಾಶ ಕೇಂದ್ರದ ಸುತ್ತಲಿನ 10 ಕಿ.ಮೀ. ವ್ಯಾಪ್ತಿಯಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಶ್ರೀಹರಿಕೋಟಾದ ಈ ಘನ ಇಂಧನ ವರ್ಧಕ ಘಟಕ ಜಗತ್ತಿನ ಇಂಧನ ಘಟಕಗಳಲ್ಲಿಯೇ ದೊಡ್ಡದು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications