‘ಬಿಎಟಿಎಫ್’ಗೊಬ್ಬ ಅಣ್ಣ ; ಎಸ್ಸೆಂ.ಕೃಷ್ಣ ನೇತೃತ್ವದಲ್ಲಿ ‘ಕೆಎಟಿಎಫ್’
‘ಬಿಎಟಿಎಫ್’ಗೊಬ್ಬ ಅಣ್ಣ ; ಎಸ್ಸೆಂ.ಕೃಷ್ಣ ನೇತೃತ್ವದಲ್ಲಿ ‘ಕೆಎಟಿಎಫ್’
ನೂತನ ಕಾರ್ಯಪಡೆಯಿಂದ ನಗರ ಮತ್ತು ಗ್ರಾಮೀಣ ಪ್ರದೇಶಗಳ ಅಸಮಾನತೆ ನೀಗಿಸುವ ಕೆಲಸ
ಮುಖ್ಯಮಂತ್ರಿ ಎಸ್ಸೆಂ.ಕೃಷ್ಣ ನೇತೃತ್ವದ 15 ಸಚಿವರು ಕರ್ನಾಟಕ ಅಜೆಂಡಾ ಕಾರ್ಯಪಡೆಯಲ್ಲಿ ಕಾರ್ಯ ನಿರ್ವಹಿಸುವರು. ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಈ ಕಾರ್ಯಪಡೆ ಕಾರ್ಯ ನಿರ್ವಹಿಸುವುದು. ಮಂಗಳವಾರ (ಫೆ.24) ನಡೆದ ಸಂಪುಟ ಸಭೆ ಕೆಎಟಿಎಫ್ ರಚನೆಯ ನಿರ್ಧಾರ ಕೈಗೊಂಡಿತು ಎಂದು ವಾರ್ತಾ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಸಂಪುಟ ಸಭೆಯ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ನಗರ ಮತ್ತು ಗ್ರಾಮೀಣ ಪ್ರದೇಶಗಳ ನಡುವಣ ಅಸಮಾನತೆಯನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ನೂತನ ಕಾರ್ಯಪಡೆ ಮುಖ್ಯವಾಗಿ ಕಾರ್ಯ ನಿರ್ವಹಿಸಲಿದೆ. ಇದೇ ವೇಳೆಯಲ್ಲಿ ನಗರ ಪ್ರದೇಶಗಳಲ್ಲಿನ ಉದ್ಯೋಗಾವಕಾಶಗಳ ಸಾಧ್ಯತೆಗಳ ಹೆಚ್ಚಳದ ಕುರಿತೂ ಕಾರ್ಯಪಡೆ ನಿಗಾ ವಹಿಸುವುದು ಎಂದು ಪರಮೇಶ್ವರ್ ತಿಳಿಸಿದರು.
ವಿವಿಧ ಕ್ಷೇತ್ರದ ಪರಿಣತರನ್ನು ಕರ್ನಾಟಕ ಅಜೆಂಡಾ ಕಾರ್ಯಪಡೆಯಲ್ಲಿ ಭಾಗಿಗಳಾಗಲು ಹಾಗೂ ಸಲಹೆ ನೀಡುವಂತೆ ರಾಜ್ಯ ಸರ್ಕಾರ ಆಹ್ವಾನಿಸಿದೆ ಎಂದು ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
(ಪಿಟಿಐ)
ಮುಖಪುಟ / ಕೃಷ್ಣಗಾರುಡಿ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications