ರವೀಂದ್ರ: ಸಾಂಗ್ಲಿಯಾನ, ಮಟ್ಟೆಣ್ಣ ನಂತರ ಬಿಜೆಪಿ ಭರ್ಜರಿಬೇಟೆ
ರವೀಂದ್ರ: ಸಾಂಗ್ಲಿಯಾನ, ಮಟ್ಟೆಣ್ಣ ನಂತರ ಬಿಜೆಪಿ ಭರ್ಜರಿಬೇಟೆ
ದಕ್ಷ-ಜನಪ್ರಿಯ ನಿವೃತ್ತ ಅಧಿಕಾರಿ ರವೀಂದ್ರ ಬಿಜೆಪಿಗೆ ಸೇರ್ಪಡೆ
ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ಸಾಧನೆಗಳಿಂದ ಪ್ರೇರಿತವಾಗಿ ರವೀಂದ್ರ ಪಕ್ಷ ಸೇರಿರುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಅನಂತಕುಮಾರ್ ಸೋಮವಾರ ಸುದ್ದಿಗಾರರಿಗೆ ತಿಳಿಸಿದರು. ರವೀಂದ್ರ ಅವರನ್ನು ಪಕ್ಷಕ್ಕೆ ಸ್ವಾಗತಿಸಿ ಅನಂತಕುಮಾರ್ ಮಾತನಾಡುತ್ತಿದ್ದರು.
37 ವರ್ಷಗಳ ಸಾರ್ವಜನಿಕ ಜೀವನದಲ್ಲಿ ರವೀಂದ್ರ ಅಪಾರ ಅನುಭವ ಪಡೆದಿದ್ದಾರೆ. ಅವರ ಅನುಭವ ಪಕ್ಷದ ಸಿದ್ಧಾಂತಗಳ ಅನುಷ್ಠಾನಕ್ಕೆ ಅನುಕೂಲವಾಗಲಿದೆ ಎಂದು ಅನಂತಕುಮಾರ್ ಹೇಳಿದರು.
ಬಿಜೆಪಿಯ ಕೇಂದ್ರ ನಾಯಕತ್ವ ಅತ್ಯುತ್ತಮ ಎಂದು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದ ರವೀಂದ್ರ ಬಣ್ಣಿಸಿದರು. ವಿದ್ಯಾವಂತರು ಹಾಗೂ ಬುದ್ಧಿಜೀವಿಗಳು ರಾಜಕೀಯ ಪ್ರವೇಶಿಸುವ ಮೂಲ, ರಾಜಕಾರಣದ ವಾತಾವರಣವನ್ನು ಸುಧಾರಿಸಬೇಕು ಎಂದು ಅವರು ಅಭಿಪ್ರಾಯಪಟ್ಟರು.
ಬಿಜೆಪಿಯ ಕೇಂದ್ರ ನಾಯಕತ್ವ ಅನೇಕ ನಿರೀಕ್ಷೆಗಳನ್ನು ಮೂಡಿಸಿದೆ. ಭವಿಷ್ಯದ ಬಗ್ಗೆ ಆಶಾ ಭಾವನೆಯನ್ನು ಮೂಡಿಸಿದೆ. ಪ್ರಮುಖ ಆರ್ಥಿಕ ನಿಲುವುಗಳ ಮೂಲಕ ಜಾಗತಿಕ ಗಮನ ಸೆಳೆದಿದೆ. ಅನಕ್ಷರತೆ, ನಿರುದ್ಯೋಗ ಹಾಗೂ ಬಡತನ ತೊಡೆದು ಹಾಕುವ ನಿಟ್ಟಿನಲ್ಲೂ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹಲವಾರು ಮಹತ್ವದ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ರವೀಂದ್ರ ಬಣ್ಣಿಸಿದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications