ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪಟ್ಟಿಯಲ್ಲಿ ಬಂಗಾರಪ್ಪ , ಅಂಬಿ
ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪಟ್ಟಿಯಲ್ಲಿ ಬಂಗಾರಪ್ಪ , ಅಂಬಿ
ಕೆಪಿಸಿಸಿಯಿಂದ ಕೆಲ ಸಂಭನೀಯ ಅಭ್ಯರ್ಥಿಗಳ ಪಟ್ಟಿ ಸಿದ್ಧ
ಕೆಲವು ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಹೀಗಿದೆ :
ಬೆಂಗಳೂರು ಉತ್ತರ - ಸಿ.ಕೆ.ಜಾಫರ್ ಷರೀಫ್
ಕೋಲಾರ- ಕೆ.ಎಚ್.ಮುನಿಯಪ್ಪ
ಮಂಗಳೂರು- ಎಂ.ವೀರಪ್ಪ ಮೊಯಿಲಿ
ಮೈಸೂರು- ಶ್ರೀಕಂಠದತ್ತ ಒಡೆಯರ್
ಮಂಡ್ಯ- ಅಂಬರೀಶ್
ಚಿಕ್ಕಮಗಳೂರು- ಬಿ.ಎಲ್.ಶಂಕರ್
ತುಮಕೂರು- ಜಿ.ಎಸ್.ಬಸವರಾಜು
ಉಡುಪಿ- ವಿನಯಕುಮಾರ್ ಸೊರಕೆ.
ಮುಖ್ಯಮಂತ್ರಿ ಎಸ್ಸೆಂ.ಕೃಷ್ಣ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕೆಪಿಸಿಸಿ ಚುನಾವಣಾ ಸಮಿತಿ ಲೋಕಸಭಾ ಅಭ್ಯರ್ಥಿಗಳ ಸಂಭವನೀಯ ಪಟ್ಟಿಯನ್ನು ಸಿದ್ಧಪಡಿಸಿತು. ಕೆಪಿಸಿಸಿ ಅಧ್ಯಕ್ಷ ಜನಾರ್ಧನ ಪೂಜಾರಿ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ, ಸಚಿವರಾದ ಡಿ.ಕೆ.ಶಿವಕುಮಾರ್, ಮೋಟಮ್ಮ, ಅಲ್ಲಂ ವೀರಭದ್ರಪ್ಪ , ಎಂ.ಮಹಾದೇವು, ಸುಮಾ ವಸಂತ್, ಮಲ್ಲಿಕಾರ್ಜುನ ಖರ್ಗೆ, ಎಚ್.ಸಿ.ಶ್ರೀಕಂಠಯ್ಯ ಹಾಗೂ ಇತರರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಕೆಪಿಸಿಸಿ ಸದ್ಯದಲ್ಲೇ ಇತ್ಯರ್ಥಪಡಿಸಲಿದೆ. ಈ ಪಟ್ಟಿ ತಾತ್ಕಾಲಿಕವಾಗಿದ್ದು , ಅಂತಿಮ ಪಟ್ಟಿ ಸೋನಿಯಾ ಅವರ ಒಪ್ಪಿಗೆಯ ಮೇಲೆ ನಿರ್ಧಾರವಾಗಲಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications