ದಳಕ್ಕೆ ತರ್ಪಣ, ‘ಪ್ರಗತಿಪರ’ ರಮೇಶ್ ಕುಮಾರ್ ಕೃಷ್ಣಾರ್ಪಣ
ದಳಕ್ಕೆ ತರ್ಪಣ, ‘ಪ್ರಗತಿಪರ’ ರಮೇಶ್ ಕುಮಾರ್ ಕೃಷ್ಣಾರ್ಪಣ
ಚುನಾವಣೆ ನಂತರ ಕಾಂಗ್ರೆಸ್ ಇನ್ನಷ್ಟು ಬಲಿಷ್ಠ -ಮುಖ್ಯಮಂತ್ರಿ ಕೃಷ್ಣ ವಿಶ್ವಾಸ
ಪ್ರಗತಿಪರ ಜನತಾದಳದ ಇಬ್ಬರು ನಾಯಕರನ್ನು ಪಕ್ಷಕ್ಕೆ ಬರಮಾಡಿಕೊಂಡ ಮುಖ್ಯಮಂತ್ರಿ ಎಸ್ಸೆಂ.ಕೃಷ್ಣ - ಕಳೆದ ಚುನಾವಣೆಗಿಂತ ಹೆಚ್ಚಿನ ಸೀಟುಗಳನ್ನು ಕಾಂಗ್ರೆಸ್ ಈ ಬಾರಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಆದರೆ ಒಟ್ಟು ಗೆಲ್ಲುವ ಸಂಖ್ಯೆ ಹೇಳಲು ಮುಖ್ಯಮಂತ್ರಿ ನಿರಾಕರಿಸಿದರು.
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗೈ ಸ್ಪಷ್ಟ ಬಹುಮತ ಪಡೆಯಲಿದೆ. ಆ ಮೂಲಕ ಅಧಿಕಾರಕ್ಕೆ ಮರಳಲಿದೆ ಎಂದು ಕೃಷ್ಣ ಹೇಳಿದರು.
ಸ್ವಲ್ಪ ದಿನಗಳ ಹಿಂದಷ್ಟೇ 11 ಎಪಿಜೆಡಿ ನಾಯಕರು ದೆಹಲಿಯಲ್ಲಿ ಕಾಂಗೈ ಸೇರಿದ್ದರು. ಆ ಸಂದರ್ಭದಲ್ಲಿ ರಮೇಶ್ಕುಮಾರ್ ಕಾಂಗ್ರೆಸ್ ಸೇರಬೇಕಿತ್ತು . ಆದರೆ ತಮ್ಮ ಅಭಿಮಾನಿಗಳ ವಿರೋಧ ಹಾಗೂ ಶ್ರೀನಿವಾಸಪುರ ಕಾಂಗ್ರೆಸ್ ಶಾಸಕರ ಪ್ರಬಲ ವಿರೋಧದಿಂದಾಗಿ ರಮೇಶ್ಕುಮಾರ್ ಕಾಂಗ್ರೆಸ್ ಸೇರ್ಪಡೆ ಸಾಧ್ಯವಾಗಿರಲಿಲ್ಲ .
(ಪಿಟಿಐ)
Post your views
ಮುಖಪುಟ / ಕೃಷ್ಣಗಾರುಡಿ
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications