ಬರಗಾಲ ಎಚ್ಚರ ! ಹಬ್ಬ ಗಳು ಸರಳವಾಗಿರಲಿ -ವಿರಕ್ತ ಮಠಾಧೀಶ
ಬರಗಾಲ ಎಚ್ಚರ ! ಹಬ್ಬ ಗಳು ಸರಳವಾಗಿರಲಿ -ವಿರಕ್ತ ಮಠಾಧೀಶ
ಜನ ಜಾಗೃತಿ ಮೂಡಿಸುವ ಕೆಲಸದಲ್ಲಿ ತೊಡಗಲು ಧರ್ಮಗುರುಗಳಿಗೆ ಕರೆ
ಮಾರ್ಚ್ 1ರಿಂದ ದಾವಣಗೆರೆ ಜಿಲ್ಲೆಯಲ್ಲಿ ನಡೆಯುವ ದುಗ್ಗಮ್ಮ ದೇವಿ ಜಾತ್ರೆಯ ಹಿನ್ನೆಲೆಯಲ್ಲಿ ವಿರಕ್ತ ಮಠದ ಸ್ವಾಮೀಜಿ ಈ ಕರೆ ನೀಡಿದ್ದಾರೆ. ಜಾತ್ರಾ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ- ಹಬ್ಬ ಹರಿದಿನಗಳ ಹೆಸರಿನಲ್ಲಿ ದುಂದು ಮಾಡುವ ಸಂದರ್ಭ ಇದಲ್ಲ . ರಾಜ್ಯದಲ್ಲಿ ಭೀಕರ ಬರಗಾಲವಿರುವುದರಿಂದ ಉತ್ಸವ ಆಚರಣೆಗಳನ್ನು ಸರಳವಾಗಿ ಆಚರಿಸಬೇಕು ಎಂದರು.
ದೇವಿಯ ಹೆಸರಿನಲ್ಲಿ ಬಲಿ ನೀಡುವುದು ಹಾಗೂ ಇನ್ನಿತರ ಮೂಢನಂಬಿಕೆಗಳಿಂದ ಜನರು ಹೊರಬರಬೇಕು. ಹಬ್ಬ ಹರಿದಿನಗಳನ್ನು ಸರಳವಾಗಿ ಆಚರಿಸುವ ಮೂಲಕ ಮಿಗುವ ಹಣವನ್ನು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಖರ್ಚು ಮಾಡಬೇಕು ಎಂದು ಸ್ವಾಮೀಜಿ ಹೇಳಿದರು.
ಹಬ್ಬ ಹರಿದಿನಗಳನ್ನು ಸರಳವಾಗಿ ಆಚರಿಸುವ ಕುರಿತು ಜನ ಜಾಗೃತಿ ಮೂಡಿಸುವ ಕೆಲಸದಲ್ಲಿ ವಿವಿಧ ಸಮುದಾಯದ ಧರ್ಮಗುರುಗಳು ತೊಡಗಬೇಕು ಎಂದೂ ವಿರಕ್ತ ಮಠಾಧೀಶ ಜಯ ಮೃತ್ಯುಂಜಯ ಶ್ರೀಗಳು ಅಭಿಪ್ರಾಯಪಟ್ಟರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications