ಗೌಡರ ಜಾತ್ಯತೀತ ದಳಕ್ಕೆ ಚೆನ್ನಯ್ಯಒಡೆಯರ್, ಬಿ.ಸಿ.ಪಾಟೀಲ್
ಗೌಡರ ಜಾತ್ಯತೀತ ದಳಕ್ಕೆ ಚೆನ್ನಯ್ಯಒಡೆಯರ್, ಬಿ.ಸಿ.ಪಾಟೀಲ್
ಪಟೇಲ ಪುತ್ರ ಮಹಿಮಾ ಕೂಡ ಗೌಡರ ಪಾಳಯದತ್ತ
ದಾವಣಗೆರೆಯೆ ಪ್ರಭಾವಿ ಕಾಂಗ್ರೆಸ್ ನಾಯಕ ಹಾಗೂ ಹಿಂದುಳಿತ ವರ್ಗಗಳ ನಾಯಕ ಚೆನ್ನಯ್ಯ ಒಡೆಯರ್ ಅವರನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಫೆ..27ರ ಶುಕ್ರವಾರ ಜಾತ್ಯತೀತ ಜನತಾದಳಕ್ಕೆ ಸ್ವಾಗತಿಸಿದರು. ಮಾಜಿ ಮುಖ್ಯಮಂತ್ರಿ ಜೆ.ಎಚ್.ಪಟೇಲರ ಕುಟುಂಬದವರು ಜಾತ್ಯತೀತ ಜನತಾದಳ ಸೇರಬೇಕು ಎಂದು ಇದೇ ಸಂದರ್ಭದಲ್ಲಿ ದೇವೇಗೌಡ ಕರೆ ನೀಡಿದರು. ಪಟೇಲರ ಪುತ್ರ ಮಹಿಮಾ ಪಟೇಲ್ ಜಾತ್ಯತೀತ ಜನತಾದಳ ಸೇರುವುದೀಗ ಹೆಚ್ಚೂ ಕಡಿಮೆ ಖಚಿತವಾಗಿದೆ.
ಪ್ರಸಿದ್ಧ ಸಿನಿಮಾ ನಟ ಹಾಗೂ ಪ್ರಗತಿಪರ ಜನತಾದಳದ ಪ್ರಧಾನ ಕಾರ್ಯದರ್ಶಿ ಬಿ.ಸಿ.ಪಾಟೀಲ್ ಹಾಗೂ ಶಾಂತವೇರಿ ಗೋಪಾಲಗೌಡರ ಪತ್ನಿ ಸಣ್ಣಕ್ಕ ಕೂಡ ಶುಕ್ರವಾರ ಗೌಡರ ದಳ ಸೇರಿದರು. ಇವರ ಸೇರ್ಪಡೆಯಿಂದಾಗಿ ಪಕ್ಷ ಬಲಿಷ್ಠಗೊಂಡಿದೆ. ಈಚಿನ ದಿನಗಳಲ್ಲಿ ಉತ್ತರ ಕರ್ನಾಟಕ ಪ್ರದೇಶದಲ್ಲಿ ಜಾತ್ಯತೀತ ಜನತಾದಳಕ್ಕೆ ಅತ್ಯುತ್ಸಾಹದ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಸಿದ್ಧರಾಮಯ್ಯ ಹೇಳಿದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications