ಸೋನಿಯಾ ‘ಕಾಫಿ’ ಒಲ್ಲದ ಹಜಾರಿಕಾ ಸುಷ್ಮಾ ಜೊತೆ ‘ಊಟ’ಕ್ಕೆ!
ಸೋನಿಯಾ ‘ಕಾಫಿ’ ಒಲ್ಲದ ಹಜಾರಿಕಾ ಸುಷ್ಮಾ ಜೊತೆ ‘ಊಟ’ಕ್ಕೆ!
ಭಾರತೀಯ ಜನತಾ ಪಕ್ಷಕ್ಕೆ ಮುಂದುವರಿದ ಕಲಾವಿದರ ವಲಸೆ
ತಮ್ಮನ್ನು ಖ್ಯಾತಿಯ ಶಿಖರಕ್ಕೊಯ್ದ ‘ಒ ಗಂಗಾ ತುಮ್ ಬಹತೀ ಹೊ ಕ್ಯೂ’ ಹಾಡನ್ನು ಹಾಡುವ ಮೂಲಕ ಫೆ.27ರ ಶುಕ್ರವಾರ ಭೂಪೇನ್ ಹಜಾರಿಕಾ ಬಿಜೆಪಿಗೆ ಸೇರ್ಪಡೆಯಾದರು. ಹಜಾರಿಕಾ ಅವರು ಈ ಹಿಂದೆ ಎಡಪಂಥೀಯ ಬೆಂಬಲಿತ ‘ಐಪಿಟಿಎ‘ ಸಾಂಸ್ಕೃತಿಕ ಸಂಘಟನೆಯ ಸದಸ್ಯರಾಗಿದ್ದರು. ಪಕ್ಷೇತರ ಅಭ್ಯರ್ಥಿಯಾಗಿ ಅಸ್ಸಾಂನಲ್ಲಿ ಎರಡು ಅವಧಿಗೆ ಶಾಸಕರಾಗಿದ್ದರು. ಸಾಮಾಜಿಕ ಬದಲಾವಣೆಗಾಗಿ ಕಲೆಯನ್ನು ಬಳಸಿಕೊಳ್ಳಬೇಕೆಂಬುದು ಅವರ ಅಭಿಮತ.
ಈಶಾನ್ಯ ರಾಜ್ಯಗಳ ಅಭಿವೃದ್ಧಿ ನನ್ನ ರಾಜಕೀಯ ಗುರಿ ಎಂದು ಹೇಳಿರುವ ಹಜಾರಿಕಾ- ತೇಜ್ಪುರ್ ಲೋಕಸಭಾ ಕ್ಷೇತ್ರದಿಂದ ಚುನಾವಣಾ ಕಣಕ್ಕಿಳಿಯುವ ಸಂಭವವಿದೆ. ಕಳೆದ ಐದು ವರ್ಷದಿಂದ ಕೇಂದ್ರ ಸರಕಾರದ ಕಾರ್ಯವೈಖರಿ ನೋಡಿದ್ದೇನೆ. ನನ್ನನ್ನು ವಾಜಪೇಯಿ, ಅಡ್ವಾಣಿ ಮತ್ತು ಸುಷ್ಮಾ ಪಕ್ಷಕ್ಕೆ ಬರಲು ಹೇಳಿದರು. ಸಂತೋಷದಿಂದ ಬಂದೆ ಎಂದು ಹೇಳಿದರು.
ದಾದಾ ಸಾಹೇಬ ಫಾಲ್ಕೆ ಪ್ರಶಸ್ತಿ ವಿಜೇತನನ್ನು ಪಕ್ಷಕ್ಕೆ ಕರೆತಂದ ಸುಷ್ಮಾ ಸ್ವರಾಜ್- ವಜ್ರವನ್ನು ಪಕ್ಷಕ್ಕೆ ತಂದಿದ್ದೇನೆ. ಇದರಿಂದ ಕಾಂಗೈ ಈಶಾನ್ಯದಲ್ಲಿ 25ಕ್ಕಿಂತಲೂ ಹೆಚ್ಚಿನ ಸೀಟು ಕಳೆದುಕೊಳ್ಳಲಿದೆ ಎಂದು ಹೇಳಿದರು.
ಇನ್ನೊಂದೆಡೆ ಎನ್ಸಿಪಿ ನೇತಾರ ಸಂಗ್ಮಾ ಮತ್ತು ಮಾಜಿ ರಾಜ್ಯಸಭಾ ಉಪ ಸಭಾಪತಿ ನಜ್ಮಾ ಹೆಫ್ತುಲ್ಲ ಶೀಘ್ರದಲ್ಲೇ ಬಿಜೆಪಿ ಸೇರಲು ಸಿದ್ಧತೆ ನಡೆಸಿದ್ದಾರೆ. ಈ ಇಬ್ಬರೂ ನೇತಾರರು ಕಾಂಗ್ರೆಸ್ ವಿರುದ್ಧ ತಿರುಗಿ ಬಿದ್ದಿದ್ದು , ಈಗ ಅವರಿಗುಳಿದ ಆಯ್ಕೆ ಎಂದರೆ ಬಿಜೆಪಿ ಒಂದೇ ಎನ್ನಲಾಗಿದೆ.
(ಪಿಟಿಐ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications