ಅಡ್ವಾಣಿ ನೇತೃತ್ವದಲ್ಲಿ ಬಿಜೆಪಿಯ ‘ಭಾರತ ಉದಯ’ ರಥ ಯಾತ್ರೆ
ಅಡ್ವಾಣಿ ನೇತೃತ್ವದಲ್ಲಿ ಬಿಜೆಪಿಯ ‘ಭಾರತ ಉದಯ’ ರಥ ಯಾತ್ರೆ
ಕನ್ಯಾಕುಮಾರಿಯಿಂದ ಅಮೃತಸರದವರೆಗೆ ಸಂಚಾರ, ಎನ್ಡಿಎ ಸಾಧನೆಗಳ ಬಿತ್ತರ
ಕಾಂಗ್ರೆಸ್ನ ಸೋನಿಯಾ ಗಾಂಧಿ ಅವರ ರಸ್ತೆ ರ್ಯಾಲಿಗೆ ಉತ್ತರವೆಂಬಂತೆ ಮಾರ್ಚ್ 15ರಿಂದ ಅಡ್ವಾಣಿ ನೇತೃತ್ವದಲ್ಲಿ ರಥಯಾತ್ರೆಯನ್ನು ಬಿಜೆಪಿ ಸಂಘಟಿಸಿದೆ. ಈ ಯಾತ್ರೆಯನ್ನು ‘ಭಾರತ ಉದಯ’ ಎಂದು ಹೆಸರಿಸಲಾಗಿದೆ. ಈ ಮುನ್ನಿನ ರಥಯಾತ್ರೆಗಳ ಭಾರೀ ಯಶಸ್ಸಿನಿಂದ ‘ಭಾರತ ಉದಯ’ ರಥಯಾತ್ರೆಯನ್ನು ಬಿಜೆಪಿ ಹಮ್ಮಿಕೊಂಡಿದೆ.
ಕನ್ಯಾಕುಮಾರಿಯಿಂದ ಹೊರಟು ಅಮೃತಸರದವರೆಗೂ ‘ಭಾರತ ಉದಯ’ ರಥಯಾತ್ರೆ ನಡೆಯಲಿದೆ ಎಂದು ತಲುಪಲಿದೆ. ಯಾತ್ರೆಯುದ್ದಕ್ಕೂ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಸರ್ಕಾರದ ಸಾಧನೆಗಳನ್ನು ಬಿಂಬಿಸಲಾಗುವುದು. ಪ್ರಧಾನಿ ವಾಜಪೇಯಿ ಈ ರಥಯಾತ್ರೆಗೆ ಒಪ್ಪಿಗೆ ನೀಡಿದ್ದಾರೆ ಎಂದು ಬಿಜೆಪಿ ವಕ್ತಾರ ಮುಖ್ತಾರ್ ಅಬ್ಬಾಸ್ ನಕ್ವಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
(ಏಜನ್ಸೀಸ್)
ಮುಖಪುಟ / ವಾರ್ತೆಗಳು
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications