‘ಚುನಾವಣೆ ನೀತಿ ಸಂಹಿತೆ’ ಕೈಬಿಟ್ಟ ಖರ್ಗೆ ವಿರುದ್ಧ ಬಿಜೆಪಿ ದೂರು
‘ಚುನಾವಣೆ ನೀತಿ ಸಂಹಿತೆ’ ಕೈಬಿಟ್ಟ ಖರ್ಗೆ ವಿರುದ್ಧ ಬಿಜೆಪಿ ದೂರು
ಗೃಹ ಸಚಿವರ ಮೇಲೆ ಸರಕಾರಿಯಂತ್ರ ದುರ್ಬಳಕೆ ಆರೋಪ
ಚುನಾವಣಾ ನೀತಿಸಂಹಿತೆ ಜಾರಿಗೆ ಬಂದ ಮೇಲೂ ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ಸರಕಾರಿ ಯಂತ್ರವನ್ನು ದುಬಳಕೆ ಮಾಡಿಕೊಂಡಿದ್ದಾರೆ. ಗುಲ್ಬರ್ಗಾದಲ್ಲಿ ಸರಕಾರಿ ಯೋಜನೆಯನ್ನು ಉದ್ಘಾಟನೆ ಮಾಡುವ ಮೂಲಕ ನೀತಿ ಸಂಹಿತೆಗೆ ಅಪಚಾರ ಎಸಗಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಚುನಾವಣಾ ನೀತಿಸಂಹಿತೆಯನ್ನು ಗಾಳಿಗೆ ತೂರಿ ಗುಲ್ಬರ್ಗಾದ ಆಳಂದದಲ್ಲಿ ಆಭಿವೃದ್ಧಿ ಕಾರ್ಯಕ್ರಮಗಳನ್ನು ಖರ್ಗೆ ಉದ್ಘಾಟನೆ ಮಾಡಿದ್ದಾರೆ. ಅವರ ವಿರುದ್ಧ ಶೀಘ್ರ ಸಮರ್ಪಕ ಕ್ರಮ ಕೈಗೊಳ್ಳಬೇಕು ಎಂದು ಬಿಜಿಪಿ ತನ್ನ ದೂರಿನಲ್ಲಿ ಆಗ್ರಹಿಸಿದೆ. ಸರಕಾರಿ ಕಾರು, ಹೆಲಿಕಾಪ್ಟರ್ ಹಾಗೂ ಭಧ್ರತೆಯನ್ನು ನೀತಿ ಸಂಹಿತೆ ಜಾರಿಗೆ ಬಂದಿರುವ ನಂತರವೂ ಖರ್ಗೆ ಬಳಸಿದ್ದರು.
ರಾಜ್ಯದಾದ್ಯಂತ ಹಾಕಲಾಗಿರುವ ಕೃಷ್ಣ ಅವರ ಸರಕಾರದ ಜಾಹಿರಾತು ಫಲಕ ತೆಗೆಸುವಂತೆ ಹಾಗೂ ಬಸ್ಗಳಲ್ಲಿ ಅಳವಡಿಸಿರುವ ಸರಕಾರಿ ಜಾಹಿರಾತು ಕೀಳಿಸುವಂತೆ ಆಯೋಗವನ್ನು ಕೇಳಿಕೊಳ್ಳಲಾಗುವುದು ಎಂದು ಬಿಜೆಪಿ ವಕ್ತಾರ ಸುರೇಶ್ಕುಮಾರ್ ತಿಳಿಸಿದ್ದಾರೆ.
(ಪಿಟಿಐ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications