ಕಾಳ್ಗಿಚ್ಚು , ನಾಗರಹೊಳೆ ಉದ್ಯಾನಕ್ಕೆ ಸಾರ್ವಜನಿಕರ ಪ್ರವೇಶವಿಲ್ಲ
ಕಾಳ್ಗಿಚ್ಚು , ನಾಗರಹೊಳೆ ಉದ್ಯಾನಕ್ಕೆ ಸಾರ್ವಜನಿಕರ ಪ್ರವೇಶವಿಲ್ಲ
ಮಾರ್ಚ್ 1ರಿಂದಲೇ ನಿಷೇಧ ಜಾರಿ, ಬೆಂಕಿ ಹತೋಟಿಗೆ ಸಮರ ಸಿದ್ಧತೆ
ನಾಗರಹೊಳೆ ಉದ್ಯಾನಕ್ಕೆ ಸಾರ್ವನಿಕರ ಪ್ರವೇಶವನ್ನು ಮಾರ್ಚ 1ರಿಂದಲೇ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ. ನಾಗರಹೊಳೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಕಾಳ್ಗಿಚ್ಚು ಹತೋಟಿಗೆ ಬರುವವರೆಗೂ, ಅನಿರ್ದಿಷ್ಟ ಕಾಲ ಈ ನಿಷೇಧ ಮುಂದುವರಿಯಲಿದೆ ಎಂದು ಪ್ರಾಜೆಕ್ಟ್ ಟೈಗರ್ನ ಕ್ಷೇತ್ರ ನಿರ್ದೇಶಕರು ತಿಳಿಸಿದ್ದಾರೆ.
ಅರಣ್ಯ ಸಿಬ್ಬಂದಿ ಹಾಗೂ ಲಭ್ಯವಿರುವ ಎಲ್ಲ ವಾಹನಗಳನ್ನೂ ಬೆಂಕಿ ಹತೋಟಿಗೆ ತರಲು ಬಳಸಿಕೊಳ್ಳಲಾಗುವುದು. ಈ ಹಿನ್ನೆಲೆಯಲ್ಲಿ ಸಫಾರಿ ಹಾಗೂ ವಸತಿಗೃಹಗಳಲ್ಲಿ ಸಾರ್ವಜನಿಕರು ಉಳಿದುಕೊಳ್ಳುವುದನ್ನು ನಿಷೇಧಿಸಲಾಗಿದೆ.
ಬೇಸಗೆಯಲ್ಲಿ ಕಾಳ್ಗಿಚ್ಚು ಸ್ವಾಭಾವಿಕವಾದರೂ, ಈ ಬಾರಿ ಕಾಳ್ಗಿಚ್ಚಿನ ಬೇಗೆ ತೀವ್ರತರವಾಗಿದೆ. ಕಾಳ್ಗಿಚ್ಚನ್ನು ಹತೋಟಿಗೆ ತರಲು ಅರಣ್ಯ ಸಿಬ್ಬಂದಿ ಯಮ ಸಾಹಸ ಪಡುತ್ತಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications