ಅತ್ತೆಗೆ ‘ಕೈ’ಕೊಟ್ಟು ಕಾಂಗ್ರೆಸ್ ‘ಕೈ’ ಹಿಡಿದ ನಾಗಪ್ಪನವರ ಅಳಿಯ
ಅತ್ತೆಗೆ ‘ಕೈ’ಕೊಟ್ಟು ಕಾಂಗ್ರೆಸ್ ‘ಕೈ’ ಹಿಡಿದ ನಾಗಪ್ಪನವರ ಅಳಿಯ
ವೀರಪ್ಪನ್ ಪ್ರಕರಣದಲ್ಲಿ ಸರ್ಕಾರದ ಪಾತ್ರಕ್ಕೆ ಕಿರಣ್ ತೃಪ್ತಿ
ಕೃಷ್ಣ ಸರಕಾರ ನಾಗಪ್ಪನವರನ್ನು ಒತ್ತೆಯಿಂದ ಬಿಡಿಸಲು ಪ್ರಯತ್ನ ಪಟ್ಟಿತ್ತು. ದುರಾದೃಷ್ಟ ವಶಾತ್ ಆ ಪ್ರಯತ್ನ ಫಲಕಾರಿಯಾಗದೆ, ನಾಗಪ್ಪ ಚೆಂಗಾಡಿಯಲ್ಲಿ ಹೆಣವಾಗಿ ದೊರೆತರು. ಪ್ರಕರಣದ ಕುರಿತಂತೆ ಸರ್ಕಾರ ಹಾಗೂ ನಮ್ಮ ನಡುವೆ ಸಂವಹನದ ಕೊರತೆಯಿತ್ತು ಎಂದು ಕಾಂಗ್ರೆಸ್ಗೆ ಸೇರ್ಪಡೆಯಾದ ಸಂದರ್ಭದಲ್ಲಿ ಕಿರಣ್ ಹೇಳಿದರು.
ನಾಗಪ್ಪನವರ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕೆಂಬ ಮನವಿಯನ್ನು ಹೈಕೋರ್ಟ್ನಿಂದ ಹಿಂತೆಗೆಯುವುದರ ಕುರಿತು ಆಲೋಚಿಸಿ ನಿರ್ಧಾರ ಕೈಗೊಳ್ಳುವೆ. ನಾವು ಕಳೆದ ಒಂದೂವರೆ ವರ್ಷದಲ್ಲಿ ಸತ್ಯದ ಸಮೀಪ ಬರಲು ಪ್ರಯತ್ನಿಸಿದ್ದೇವೆ. ಇತ್ತೀಚಿನ ದಿನಗಳಲ್ಲಿ ಪ್ರಕರಣ ಕುರಿತು ಮುಖ್ಯಮಂತ್ರಿ ಕೃಷ್ಣ ಅವರೊಂದಿಗೆ ಚರ್ಚೆ ಮಾಡಿರುವುದಾಗಿ ತಿಳಿಸಿದರು.
(ಪಿಟಿಐ)
ಮುಖಪುಟ / ವಾರ್ತೆಗಳು
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications