ಜನತಾಪರಿವಾರದಿಂದ ಕಾಂಗ್ರೆಸ್ಗೆ ಶ್ರೀನಿವಾಸ್-ಮೊಯಿದ್ದೀನ್
ಜನತಾಪರಿವಾರದಿಂದ ಕಾಂಗ್ರೆಸ್ಗೆ ಶ್ರೀನಿವಾಸ್-ಮೊಯಿದ್ದೀನ್
ಬಿಜೆಪಿ ಬಂಗಾರಪ್ಪನವರನ್ನು ಮುಗಿಸುತ್ತೆ - ಪೂಜಾರಿ
ಕೆ.ಎಚ್.ಶ್ರೀನಿವಾಸ್ ಮತ್ತು ಮೊಯಿದ್ದೀನ್ ಮಾತ್ರವಲ್ಲದೆ, ಶಿವಮೊಗ್ಗ, ದಕ್ಷಿಣ ಕನ್ನಡ, ಬೀದರ್, ಚಿಕ್ಕಮಗಳೂರು ಮತ್ತು ಕೋಲಾರ ಪ್ರದೇಶಗಳ ಎಐಪಿಜೆಡಿ ಮತ್ತು ಜಾತ್ಯಾತೀತ ಜನತಾದಳದ ಅನೇಕ ನಾಯಕರು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಮತ್ತು ಕೆಪಿಸಿಸಿ ಅಧ್ಯಕ್ಷ ಬಿ. ಜನಾರ್ದನ ಪೂಜಾರಿಯವರ ಸಮ್ಮುಖದಲ್ಲಿ ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಹೊಂದಿದರು.
ಕಾಂಗ್ರೆಸ್ ಪಕ್ಷಕ್ಕೆ ಈ ನಾಯಕರ ಸೇರ್ಪಡೆ ಪಕ್ಷದ ಕುರಿತು ಅವರಿಗಿರುವ ವಿಶ್ವಾಸವನ್ನು ತೋರಿಸುತ್ತದೆ. ಅವರ ನಂಬಿಕೆಯು ಬರುತ್ತಿರುವ ಚುನಾವಣೆಯಲ್ಲಿ ಕಾರ್ಯರೂಪಕ್ಕೆ ಬರಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಜನಾರ್ಧನ ಪೂಜಾರಿ ಹೇಳಿದರು. ಪಕ್ಷಕ್ಕೆ ಬರುವವರು ಹೊಸಬರಿರಲಿ ಹಳಬರಿರಲಿ ನಾವು ಆದರಿಸುತ್ತೇವೆ. ಈಗಿರುವವರಿಗೆ ಸಿಗುತ್ತಿರುವ ಗೌರವ, ಸ್ಥಾನ ಅವರಿಗೂ ಕೊಡುತ್ತೇವೆ ಎಂದು ಪೂಜಾರಿ ಹೇಳಿದರು.
ಎಸ್. ಬಂಗಾರಪ್ಪ ಅವರ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಪೂಜಾರಿ- ಆ ಬಗ್ಗೆ ಯಾವುದೇ ಪ್ರಶ್ನೆಗಳನ್ನು ಕೇಳಬೇಡಿ. ನಾನು ಅದಕ್ಕೆ ಉತ್ತರಿಸಲೊಲ್ಲೆ. ಬಿಜೆಪಿಯು ಅನೇಕ ನಾಯಕರನ್ನು ತಟಸ್ಥವಾಗಿಸಿದೆ. ಉದಾಹರಣೆಗೆ ರಾಜಶೇಖರ ಮೂರ್ತಿ ಮತ್ತು ರಾಮಕೃಷ್ಣ ಹೆಗಡೆ ಎಂದ ಪೂಜಾರಿ, ಬಿಜೆಪಿಯು ಬಂಗಾರಪ್ಪನವರನ್ನು ಮುಗಿಸುವುವುದರಲ್ಲಿ ಸಂಶಯವೇ ಇಲ್ಲ ಎಂದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications