ಚಿಟ್ಟಾಣಿಗೆ ಜಾನಪದಶ್ರೀ, ಶ್ರೀನಿವಾಸರಿಗೆ ಕನಕಪುರಂದರ ಪ್ರಶಸ್ತಿ
ಚಿಟ್ಟಾಣಿಗೆ ಜಾನಪದಶ್ರೀ, ಶ್ರೀನಿವಾಸರಿಗೆ ಕನಕಪುರಂದರ ಪ್ರಶಸ್ತಿ
ನೃತ್ಯ ಕಲಾವಿದ ರಾಧಾಕೃಷ್ಣರಿಗೆ ಶಾಂತಲಾ ನಾಟ್ಯ ಪ್ರಶಸ್ತಿ
ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಜಾನಪದ ಕಲಾವಿದ ರಾಮಚಂದ್ರ ಹೆಗಡೆ ಚಿಟ್ಟಾಣಿ ಅವರಿಗೆ ಜಾನಪದ ಶ್ರೀ ಪ್ರಶಸ್ತಿ ದೊರೆತಿದೆ. ಹಿರಿಯ ವೀಣಾ ವಾದಕ ಎಂ.ಜೆ.ಶ್ರೀನಿವಾಸ ಅಯ್ಯಂಗಾರ್ ಅವರಿಗೆ ಕನಕ- ಪುರಂದರ ಹಾಗೂ ಹಿರಿಯ ನೃತ್ಯ ಕಲಾವಿದ ಸಿ.ರಾಧಾಕೃಷ್ಣ ಅವರಿಗೆ ಶಾಂತಲಾ ನಾಟ್ಯ ಪ್ರಶಸ್ತಿ ದೊರೆತಿದೆ.
ಪ್ರಶಸ್ತಿಯ ಆಯ್ಕೆಗಾಗಿ ವಸುಂಧರಾ ದೊರೆಸ್ವಾಮಿ, ಚೆನ್ನಣ್ಣ ವಾಲೀಕಾರ್ ಹಾಗೂ ಪಂಚಾಕ್ಷರಿ ಸ್ವಾಮಿ ಮತ್ತಿಗಟ್ಟಿ ಅವರ ನೇತೃತ್ವದಲ್ಲಿ ಪ್ರತ್ಯೇಕ ಸಮಿತಿಗಳನ್ನು ರಾಜ್ಯ ಸರ್ಕಾರ ನೇಮಿಸಿತ್ತು . 1 ಲಕ್ಷ ರುಪಾಯಿ ನಗದು, ಸ್ಮರಣ ಫಲಕ ಹಾಗೂ ಸನ್ಮಾನವನ್ನು ಪ್ರಶಸ್ತಿ ಒಳಗೊಂಡಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications