ಬೆಂಗಳೂರಿನ ಗಾಂಧಿನಗರ, ಕೆಜಿಎಫ್ನಿಂದ ಎಐಡಿಎಂಕೆ ಸ್ಪರ್ಧೆ?
ಬೆಂಗಳೂರಿನ ಗಾಂಧಿನಗರ, ಕೆಜಿಎಫ್ನಿಂದ ಎಐಡಿಎಂಕೆ ಸ್ಪರ್ಧೆ?
ರಾಜ್ಯದ 5 ವಿಧಾನಸಭಾ ಕ್ಷೇತ್ರಗಳಲ್ಲಿ ಅಣ್ಣಾಡಿಎಂಕೆ ಸ್ಪರ್ಧೆ ಸಂಭವ
ಕೆಜಿಎಫ್ ವಿಧಾನ ಸಭಾ ಕ್ಷೇತ್ರ ಮೊದಲಿನಿಂದಲೂ ಎಐಡಿಎಂಕೆ ವಶದಲ್ಲಿರುವ ಕ್ಷೇತ್ರ. ಈ ವರ್ಷವೂ ಶಾಸಕ ಭಕ್ತವತ್ಸಲಂ ಗೆಲ್ಲುವ ಕುದುರೆ. ತಮಿಳರು ಗಣನೀಯವಾಗಿ ಇರುವ ಕನ್ನಡಿಗ ಚಿತ್ರೋದ್ಯಮದ ಹೃದಯಭಾಗ ಗಾಂಧೀನಗರವನ್ನು ಕೂಡಾ ಬಿಜೆಪಿ ಎಐಡಿಎಮ್ಕೆಗೆ ಬಿಟ್ಟುಕೊಡುವ ಸಾಧ್ಯತೆ ಇದೆ. ಈ ಕುರಿತು ರಾಜ್ಯ ಬಿಜೆಪಿ ಘಟಕ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ವೆಂಕಯ್ಯ ನಾಯ್ಡು, ಹಾಗೂ ಎಐಡಿಎಂಕೆ ಮುಖ್ಯಸ್ಥೆ ಜಯಲಲಿತಾ ಮಾತುಕತೆ ನಡೆಸಿ ನಿರ್ಧರಿಸಲಿದ್ದಾರೆ.
ಈ ಹಿಂದೆ ರಾಜ್ಯ ಬಿಜಿಪಿ ಅಧ್ಯಕ್ಷ ಅನಂತಕುಮಾರ್ ಮತ್ತು ರಾಜ್ಯ ಎಐಡಿಎಂಕೆ ನಾಯಕರ ನಡುವೆ ನಡೆದ ಮಾತುಕತೆ ವಿಫಲವಾಗಿದೆ. ಮತ್ತೆ ಕಾವೇರಿ ವಿವಾದ ಉದ್ಭವಿಸಿದಲ್ಲಿ ಈ ಹೊಂದಾಣಿಕೆಯಿಂದಾಗಿ ರಾಜ್ಯ ಬಿಜೆಪಿ ಘಟಕ ಮುಜುಗರಕ್ಕೆ ಒಳಗಾಗಲಿದೆ. ಬಿಜೆಪಿ ರಾಜ್ಯ ಹಿತದೃಷ್ಟಿಯ ನಿಲುವುಗಳಿಗೆ ಹಿನ್ನಡೆಯಾಗುವ ಕಾರಣ ಮಾತುಕತೆ ನಿಧಾನವಾಗಿದೆ ಎನ್ನಲಾಗಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications