ರಾಜಶೇಖರಮೂರ್ತಿ ಬಿಜೆಪಿಲಿ ಇರ್ತಾರೆ, ಪ್ರಚಾರವೂ ಮಾಡ್ತಾರೆ
ರಾಜಶೇಖರಮೂರ್ತಿ ಬಿಜೆಪಿಲಿ ಇರ್ತಾರೆ, ಪ್ರಚಾರವೂ ಮಾಡ್ತಾರೆ
ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರಿಂದ ರಾಜಶೇಖರ ಮೂರ್ತಿ ಭೇಟಿ
ರಾಜಶೇಖರ ಮೂರ್ತಿ ಬಿಜೆಪಿಯಲ್ಲೇ ಮುಂದುವರಿಯುತ್ತಾರೆ. ಅವರು ಚುನಾವಣೆಗಳಲ್ಲಿ ಪಕ್ಷದ ಪರ ಪ್ರಚಾರ ಮಾಡುತ್ತಾರೆ ಎಂದು ಕಾನೂನು ಮತ್ತು ಕಂಪನಿ ವ್ಯವಹಾರಗಳ ಕೇಂದ್ರ ಸಚಿವ ಅರುಣ್ ಜೇಟ್ಲಿ ಸುದ್ದಿಗಾರರಿಗೆ ತಿಳಿಸಿದರು. ರಾಜಶೇಖರ ಮೂರ್ತಿ ಅವರನ್ನು ಗುರುವಾರ ಭೇಟಿ ಮಾಡಿ ಚರ್ಚಿಸಿದ ನಂತರ ಜೇಟ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯ ಬಿಜೆಪಿಯ ಚುನಾವಣಾ ಪ್ರಕ್ರಿಯೆಗಳ ಉಸ್ತುವಾರಿಯನ್ನು ಜೇಟ್ಲಿ ವಹಿಸಿಕೊಂಡಿದ್ದಾರೆ.
ರಾಜಶೇಖರ ಮೂರ್ತಿ ಅವರು ಪಕ್ಷದ ಹಿರಿಯ ನಾಯಕರಾಗಿದ್ದು , ಚುನಾವಣೆಯಲ್ಲಿ ಅವರ ಪಾತ್ರ ಪ್ರಮುಖವಾದುದಾಗಿದೆ ಎಂದು ಜೇಟ್ಲಿ ಅವರೊಂದಿಗೆ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದ ರಾಜ್ಯ ಬಿಜೆಪಿ ಅಧ್ಯಕ್ಷ ಅನಂತಕುಮಾರ್ ಹೇಳಿದರು. ಇದಕ್ಕೂ ಮುನ್ನ ನಡೆದ ಜೇಟ್ಲಿ ಹಾಗೂ ರಾಜಶೇಖರ ಮೂರ್ತಿ ಭೇಟಿ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಮುಖಂಡರು ಹಾಜರಿದ್ದರು. ರಾಜಶೇಖರ ಮೂರ್ತಿ ಜಾತ್ಯತೀತ ಜನತಾದಳ ಸೇರುತ್ತಾರೆಂಬ ವದಂತಿ ಇತ್ತೀಚೆಗೆ ವ್ಯಾಪಕವಾಗಿತ್ತು .
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications