ಸಂಯುಕ್ತದಳ ಜಾರ್ಜ್ ಫರ್ನಾಂಡಿಸ್ ರಕ್ಷಣೆಯಲ್ಲಿ ಪ್ರಗತಿಪರರು
ಸಂಯುಕ್ತದಳ ಜಾರ್ಜ್ ಫರ್ನಾಂಡಿಸ್ ರಕ್ಷಣೆಯಲ್ಲಿ ಪ್ರಗತಿಪರರು
ಬಿಜೆಪಿ ಜೊತೆ ಹೊಂದಾಣಿಕೆ ಕುರಿತು ಬೊಮ್ಮಾಯಿ ಆಶಾಭಾವನೆ
ಚುನಾವಣೆಗಳ ನಂತರ ಸಂಯುಕ್ತ ದಳದೊಂದಿಗೆ ವಿಲೀನ ಹೊಂದಲಾಗುವುದು. ಆದರೆ ಪ್ರಸಕ್ತ ಲೋಕಸಭಾ ಹಾಗೂ ವಿಧಾನಸಭೆ ಚುನಾವಣೆಗಳಲ್ಲಿ ಸಂಯುಕ್ತ ಜನತಾದಳದ ಬಾಣದ ಗುರುತಿನಲ್ಲಿಯೇ ಪ್ರಗತಿಪರ ಜನತಾದಳದ ಸದಸ್ಯರು ಸ್ಪರ್ಧಿಸಲಿದ್ದಾರೆ. ಈ ವಿಷಯವನ್ನು ಪ್ರಗತಿಪರ ಜನತಾದಳದ ರಾಷ್ಟ್ರಾಧ್ಯಕ್ಷ ಎಸ್.ಆರ್.ಬೊಮ್ಮಾಯಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಜೊತೆ ಸ್ನಾ ಹೊಂದಾಣಿಕೆ ಮಾತುಕತೆ ಇನ್ನೂ ಜೀವಂತವಾಗಿದೆ. ಈ ಕುರಿತು ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್ ಮಾ.15 ಹಾಗೂ 16ರಂದು ಪ್ರಧಾನಿ ವಾಜಪೇಯಿ ಅವರೊಂದಿಗೆ ಚರ್ಚಿಸುವರು ಎಂದು ಬೊಮ್ಮಾಯಿ ಹೇಳದರು.
ಕಳೆದ ಚುನಾವಣೆಗಳಲ್ಲಿ ಬಿಟ್ಟುಕೊಟ್ಟಂತೆ ಈ ಬಾರಿಯೂ 95 ವಿಧಾನಸಭೆ ಕ್ಷೇತ್ರಗಳನ್ನು ಬಿಜೆಪಿ ಬಿಟ್ಟುಕೊಡುವ ಕುರಿತು ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ಹೊಂದಾಣಿಕೆ ಸಾಧ್ಯವಾದಲ್ಲಿ , 95 ಸ್ಥಾನಗಳ ಪೈಕಿ ಪ್ರಗತಿಪರ ದಳ 50 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಉಳಿದ ಸ್ಥಾನಗಳನ್ನು ಸಂಯುಕ್ತ ಜನತಾದಳಕ್ಕೆ ಬಿಟ್ಟುಕೊಡಲಾಗುವುದು ಎಂದು ಬೊಮ್ಮಾಯಿ ಹೇಳಿದರು.
ರೈತಸಂಘ ಹಾಗೂ ಕನ್ನ ಚಳವಳಿ ಪಕ್ಷಗಳೊಂದಿಗೆ ಚುನಾವಣೆ ಮೈತ್ರಿ ಮಾಡಿಕೊಳ್ಳುವುದಾಗಿಯೂ ಬೊಮ್ಮಾಯಿ ಹೇಳಿದರು. ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಕುಟುಂಬದ ಸದಸ್ಯರು ಬಿಜೆಪಿಗೆ ಸಸೇರ್ಪಡೆಯಾಗಿರುವ ಕುರಿತು ಪ್ರತಿಕ್ರಿಯಿಸಲು ಅವರು ನಿರಾಕರಿಸಿದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications