ಅಡ್ವಾಣಿ ಯಾತ್ರೆಗೆ ತಡೆಯತ್ನ ; ವೈಜನಾಥ್-ಗುರುನಾಥ್ ಬಂಧನ
ಅಡ್ವಾಣಿ ಯಾತ್ರೆಗೆ ತಡೆಯತ್ನ ; ವೈಜನಾಥ್-ಗುರುನಾಥ್ ಬಂಧನ
ಭಾರತ ಉದಯ ಯಾತ್ರೆ ರಾಜ್ಯದಿಂದ ಮಹಾರಾಷ್ಟ್ರಕ್ಕೆ ಪ್ರವೇಶ
ಬೀದರ್ಗೆ ಸಮೀಪದ ಬಗ್ಧಾಲ್ಪುರದ ಸಮೀಪ ಮಾಜಿ ಸಚಿವ ವೈಜನಾಥ ಪಾಟೀಲ್ ಹಾಗೂ ಅವರ 15 ಬೆಂಬಲಿಗರನ್ನು ಮಾ.16ರ ಮಂಗಳವಾರ ಬೆಳಗ್ಗೆ ಬಂಧಿಸಲಾಯಿತು. ಕಮಲಾಪುರದಲ್ಲಿ ಮಾಜಿ ಸಚಿವ ಸಿ.ಗುರುನಾಥ್ ಹಾಗೂ ಇತರ ನೂರು ಮಂದಿಯನ್ನು ಬಂಧಿಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರು ಅಡ್ವಾಣಿ ಅವರ ಭಾರತ ಉದಯ ಯಾತ್ರೆಗೆ ಅಡ್ಡಿ ಉಂಟು ಮಾಡಲು ಪ್ರಯತ್ನಿಸುತ್ತಿದ್ದರು.
ಬಂಧಿತ ವೈಜನಾಥ ಪಾಟೀಲ್ ಹಾಗೂ ಗುರುನಾಥ್ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಜಾತ್ಯತೀತ ಜನತಾದಳದ ಮುಖಂಡರು. ಇವರಿಬ್ಬರ ಬಂಧನದ ನಂತರ ಬೀದರ್ ಸುತ್ತಮುತ್ತ ಬಿಗು ವಾತಾವರಣ ಉಂಟಾಗಿದೆ.
ಉತ್ತರ ಕರ್ನಾಟಕ ಪ್ರದೇಶಕ್ಕೆ ಸಂವಿಧಾನದ 371ನೇ ವಿಧಿಗೆ ತಿದ್ದುಪಡಿ ತರುವ ಮೂಲಕ ವಿಶೇಷ ಅಧಿಕಾರಗಳನ್ನು ಕಲ್ಪಿಸಬೇಕೆನ್ನುವ ಮನವಿಯನ್ನು ತಿರಸ್ಕರಿಸಿರುುವ ಎನ್ಡಿಎ ಸರ್ಕಾರದ ನೀತಿಯನ್ನು ಜಾತ್ಯತೀತ ಜನತಾದಳದ ನಾಯಕರು ಪ್ರತಿಭಟಿಸಿದರು.
ಅಡ್ವಾಣಿ ಯಾತ್ರೆ ಮಹಾರಾಷ್ಟ್ರಕ್ಕೆ :
ಉಪ ಪ್ರಧಾನಿ ಅಡ್ವಾಣಿ ಅವರ ಭಾರತ ಉದಯ ಯಾತ್ರೆ ಬೀದರ್ ಮೂಲಕ ಮಹಾರಾಷ್ಟ್ರಕ್ಕೆ ಮಂಗಳವಾರ ತೆರಳಿತು. ಇದಕ್ಕೂ ಮುನ್ನಾ ಹುಮ್ನಾಬಾದ್ನಲ್ಲಿ ನಡೆದ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಅಡ್ವಾಣಿ ಮಾತನಾಡಿದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications