ಅಪರಾಧಿ ನಾನಲ್ಲ ! ಮೂಡಬಿದಿರೆ ಅಮರನಾಥ ಶೆಟ್ಟಿ ಸ್ಪಷ್ಟೀಕರಣ
ಅಪರಾಧಿ ನಾನಲ್ಲ ! ಮೂಡಬಿದಿರೆ ಅಮರನಾಥ ಶೆಟ್ಟಿ ಸ್ಪಷ್ಟೀಕರಣ
ಮುಂಬರುವ ಚುನಾವಣೆಯ ಶೆಟ್ಟಿ ಸ್ಪರ್ಧೆ ಖಚಿತ
ಅನರ್ಹಗೊಂಡವರ ಪಟ್ಟಿಯಲ್ಲಿ ಅವರ ಹೆಸರು ಸೇರಿಲ್ಲ. ಆದರೆ ಅದೇ ಹೆಸರಿನ ವ್ಯಕ್ತಿಯಾಬ್ಬ ಅವರ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ. ಆತ ವೆಚ್ಚದ ಯಾವುದೇ ವಿವರ ನೀಡದ ಕಾರಣ ಆತನನ್ನು ಅನರ್ಹಗೊಳಿಸಲಾಗಿತ್ತು.
ಅಮರನಾಥ ಶೆಟ್ಟಿ ಕಳೆದ ಚುನಾವಣೆಯಲ್ಲಿ ಜೆಡಿ-ಯು ನಿಂದ ಸ್ಪರ್ಧಿಸಿ ಸೋತಿದ್ದರು. ಅವರು ಇತ್ತೀಚೆಗೆ ಜೆಡಿ-ಎಸ್ಗೆ ಸೇರ್ಪಡೆಗೊಂಡಿದ್ದಾರೆ. ಹೆಸರಿನ ಗೊಂದಲದ ಕಾರಣ ಈ ಗೊಂದಲವಾಗಿತ್ತು.
ವೆಚ್ಚದ ವಿವರವನ್ನು ತಾವು ಸರಿಯಾದ ಸಮಯಕ್ಕೆ ಸಲ್ಲಿಸಿದ್ದು , ಅನರ್ಹಗೊಂಡವರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆಯಾಗಿಲ್ಲ ಎಂದು ಅಮರನಾಥಗೌಡ ಸುದ್ದಿಗಾರರಿಗೆ ತಿಳಿಸಿದ್ದಾರೆ. ಮುಂಬರುವ ಚುನಾವಣೆಗಳಲ್ಲಿ ತಾವು ಸ್ಪರ್ಧಿಸುವುದಾಗಿಯೂ ಅವರು ಹೇಳಿದ್ದಾರೆ.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಕರ್ನಾಟಕದಲ್ಲಿ ಅನರ್ಹಗೊಂಡ ಅಭ್ಯರ್ಥಿಗಳು
ಮುಖಪುಟ / ವಾರ್ತೆಗಳು
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications