ನನ್ನನ್ನು ನಂಬಿ, ನಾನು ನಿರುದ್ಯೋಗ ಸಮಸ್ಯೆಯ ಬಗೆಹರಿಸುವೆ -ಕೃಷ್ಣ
ನನ್ನನ್ನು ನಂಬಿ, ನಾನು ನಿರುದ್ಯೋಗ ಸಮಸ್ಯೆಯ ಬಗೆಹರಿಸುವೆ -ಕೃಷ್ಣ
ನಿರುದ್ಯೋಗ ಸಮಸ್ಯೆಬಗೆಹರಿಸಲು ಕಾಂಗ್ರೆಸ್ನಿಂದ ನೀಲನಕ್ಷೆ
ರಾಜ್ಯದಲ್ಲಿನ ನಿರುದ್ಯೋಗ ಸಮಸ್ಯೆಯನ್ನು ಬಗೆಹರಿಸುವ ನೀಲನಕ್ಷೆಯನ್ನು ಸರ್ಕಾರ ಸಿದ್ಧಪಡಿಸಲಿದೆ. ಈ ಕುರಿತು 2004-05ರ ಬಜೆಟ್ನಲ್ಲೇ ಕೆಲವು ಸೂಚ್ಯ ಕ್ರಮಗಳನ್ನು ಕಾಣಬಹುದು. ಇದರಲ್ಲಿ ನೂತನ ಕೃಷಿ ನೀತಿಯೂ ಸೇರಿದೆ, ಜನರ ಜೀವನ ಮಟ್ಟ ಸುಧಾರಣೆಯೂ ಸೇರಿದೆ ಎಂದು ಕೃಷ್ಣ ಹೇಳಿದರು. ವಿಜಯದುಂದುಭಿ ಯಾತ್ರೆಯ ಅಂಗವಾಗಿ ಪ್ರವಾಸದಲ್ಲಿರುವ ಕೃಷ್ಣ ಮಾರೂರು ಹ್ಯಾಂಡ್ಪೋಸ್ಟ್ ಬಳಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ನಿರುದ್ಯೋಗವನ್ನು ಬಗೆಹರಿಸಲು ರಾಜ್ಯ ಸರ್ಕಾರ ಸಿದ್ಧಪಡಿಸುತ್ತಿರುವ ನೀಲನಕ್ಷೆ ಹೆಚ್ಚೂಕಡಿಮೆ ಪೂರ್ಣವಾಗಿದೆ. ಜನತೆ ಸರ್ಕಾರವನ್ನು ಮತ್ತೊಂದು ಅವಧಿಗೆ ಆಶೀರ್ವದಿಸಿದಲ್ಲಿ ಈ ನೀಲನಕ್ಷೆಯನ್ನು ಅನುಷ್ಠಾನಕ್ಕೆ ತರಲಾಗುವುದು ಎಂದು ಕೃಷ್ಣ ಹೇಳಿದರು. ಮುಂಬರುವ ಚುನಾವಣೆಗಳಲ್ಲಿ ಗೆಲ್ಲುವ ಕುರಿತು ಕೃಷ್ಣ ವಿಶ್ವಾಸ ವ್ಯಕ್ತಪಡಿಸಿದರು.
ಚುನಾವಣೆ ನಂತರ ಅಧಿಕಾರ ಗ್ರಹಣಕ್ಕಾಗಿ ಹೊಂದಾಣಿಕೆ ಮಾಡಿಕೊಳ್ಳುವ ಪರಿಸ್ಥಿತಿ ರಾಜ್ಯದಲ್ಲಿ ಉದ್ಭವಿಸುವುದಿಲ್ಲ . ಕಾಂಗ್ರೆಸ್ ಬಹುಮತ ಪಡೆಯುವುದು ಖಚಿತ ಎಂದು ಕೃಷ್ಣ ಹೇಳಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications