ವೀರಪ್ಪಮೊಯಿಲಿ ‘ರಾಮಾಯಣ’ದ ನಾಲ್ಕನೇ ಸಂಪುಟ ಬಿಡುಗಡೆ
ವೀರಪ್ಪಮೊಯಿಲಿ ‘ರಾಮಾಯಣ’ದ ನಾಲ್ಕನೇ ಸಂಪುಟ ಬಿಡುಗಡೆ
ಇಡೀ ಕೃತಿ ರಾಮಾಯಣದ ಕುರಿತು ವೀರಪ್ಪ ಮೊಯಿಲಿ ನಡೆಸಿದ ಸಂಶೋಧನೆಯ ಪ್ರತಿಫಲ
ಮೊಯಿಲಿಯವರ ರಾಮಾಯಣ ಮಹಾನ್ವೇಷಣಂ ಕೃತಿ ಅನೇಕ ಗೂಢಾರ್ಥಗಳನ್ನು ಒಳಗೊಂಡಿದೆ. ಅಯೋಧ್ಯೆ ಹಾಗೂ ಲಂಕೆಯ ಜನಜೀವನ, ಸಾಂಸ್ಕೃತಿಕ ಸಂಘರ್ಷಗಳನ್ನು ಮೊಯಿಲಿ ಅನನ್ಯವಾಗಿ ಚಿತ್ರಿಸಿದ್ದಾರೆ ಎಂದು ಪುಸ್ತಕ ಬಿಡುಗಡೆ ಮಾಡಿದ ಖ್ಯಾತ ವಿದ್ವಾಂಸ ಎಸ್.ಕೆ.ರಾಮಚಂದ್ರರಾವ್ ಹೇಳಿದರು.
ಮಂಡೋದರಿ ಪಾತ್ರವನ್ನೂ ಕವಿ ಅನನ್ಯವಾಗಿ ಚಿತ್ರಿಸಿದ್ದಾರೆ. ಇಡೀ ಕೃತಿ ರಾಮಾಯಣದ ಕುರಿತು ವೀರಪ್ಪ ಮೊಯಿಲಿ ನಡೆಸಿದ ಸಂಶೋಧನೆಯ ಪ್ರತಿಫಲವಾಗಿದೆ ಎಂದು ರಾಮಚಂದ್ರರಾವ್ ಬಣ್ಣಿಸಿದರು.
ರಾಜ್ಯಪಾಲ ಟಿ.ಎನ್.ಚತುರ್ವೇದಿ, ಮೈಸೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಕೆ.ಅನಂತರಾಮು ಕಾರ್ಯಕ್ರಮದಲ್ಲಿ ಹಾಜರಿದ್ದರು. ನಿತ್ಯೋತ್ಸವದ ಕವಿ ಕೆ.ಎಸ್.ನಿಸಾರ್ ಅಹಮದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಸಂಗೀತ ಕುಲಕರ್ಣಿ ಅವರು ರಾಮಾಯಣ ಮಹಾನ್ವೇಷಣಂ ಕೃತಿಯ ಆಯ್ದ ಭಾಗಗಳನ್ನು ವಾಚಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications