‘ಕುಮಾರ್’ಗೆ ಕೊಕ್ನೀಡಿದ ಬಿಜೆಪಿ ಆಭ್ಯರ್ಥಿಗಳ ಪ್ರಥಮ ಪಟ್ಟಿ
‘ಕುಮಾರ್’ಗೆ ಕೊಕ್ನೀಡಿದ ಬಿಜೆಪಿ ಆಭ್ಯರ್ಥಿಗಳ ಪ್ರಥಮ ಪಟ್ಟಿ
ಧನಂಜಯ ಕುಮಾರ್ ಮತ್ತು ಕುಮಾರ್ ಬಂಗಾರಪ್ಪ ಟಿಕೆಟ್ ವಂಚಿತರು
ಇದರೊಂದಿಗೆ ಕರ್ನಾಟಕದ 125 ವಿಧಾನಸಭೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ವಿಧಾನಸಭಾ ಅಭ್ಯರ್ಥಿಗಳ ಪಟ್ಟಿಯಲ್ಲಿ ವಿಸರ್ಜಿತ ವಿಧಾನಸಭೆಯ 28 ಸದಸ್ಯರು ಟಿಕೆಟ್ಮತ್ತೆ ಪಡೆದಿದ್ದಾರೆ. ಸೊರಬದಿಂದ ಬಂಗಾರಪ್ಪ ಪುತ್ರ ಮಧು ಬಂಗಾರಪ್ಪ ಸ್ಪರ್ಧಿಸುತ್ತಿದ್ದಾರೆ. ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿ ಎಂದೇ ನಂಬಲಾದ ಅನಂತ್ಕುಮಾರ್ದಕ್ಷಿಣ ಬೆಂಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಸಾಂಗ್ಲಿಯಾನ ಉತ್ರ ಬೆಂಗಳೂರು ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಉಳಿದಂತೆ ಶಿವಮೊಗ್ಗ ವಿಧಾನಸಭಾ ಕ್ಷೇತ್ರಗಳ ಟಿಕೆಟ್ ನೀಡಿಕೆಯಲ್ಲಿ ಬಂಗಾರಪ್ಪ ಪ್ರಭಾವ ಬಿರುವಲ್ಲಿ ಯಶಸ್ವಿಯಾಗಿದ್ದಾರೆ. ಪಕ್ಷದ ರಾಜ್ಯ ನಾಯಕರಾದ ಈಶ್ವರಪ್ಪ ಶಿವಮೊಗ್ಗ ದಿಂದ ಮತ್ತು ಯಡಿಯೂರಪ್ಪ ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಲೋಕಸಭಾ ಅಭ್ಯರ್ಥಿಗಳ ಮೊದಲ ಪಟ್ಟಿ
| ಕ್ಷೇತ್ರ | ಅಭ್ಯರ್ಥಿ |
| ಮಂಗಳೂರು | ಡಿ.ವಿ.ಸದಾನಂದ ಗೌಡ |
| ಶಿವಮೊಗ್ಗ | ಎಸ್. ಬಂಗಾರಪ್ಪ |
| ಕೆನರಾ | ಅನಂತ್ ಕುಮಾರ್ ಹೆಗಡೆ |
| ಬೆಂಗಳೂರು ದಕ್ಷಿಣ | ಅನಂತ್ ಕುಮಾರ್ |
| ತುಮಕೂರು | ಮಲ್ಲಿಕಾರ್ಜುನಯ್ಯ |
| ಕನಕಪುರ | ರಾಮಚಂದ್ರೇ ಗೌಡ |
| ಬೆಂಗಳೂರು ಉತ್ತರ | ಎಚ್.ಟಿ. ಸಾಂಗ್ಲಿಯಾನ |
| ಚಿಕ್ಕೊಡಿ | ರಮೇಶ್ ಜಿಗಜಿಣಗಿ |
| ದಾವಣಗೆರೆ | ಜಿ.ಎಂ. ಸಿದ್ದೇಶ್ವರ |
| ಕೋಲಾರ | ಡಿ.ಎಸ್.ವೀರಯ್ಯ |
| ರಾಯಚೂರು | ಕೆ. ಸುರೇಶ್ ರೆಡ್ಡಿ |
| ಬೆಳಗಾವಿ | ಸುರೇಶ್ ಅಂಗಡಿ |
| ಬಿಜಾಪುರ | ಬಸವನಗೌಡ ಪಾಟೀಲ್ ಯತ್ನಾಳ್ |
| ಧಾರವಾಡ ಉತ್ತರ | ಪ್ರಹ್ಲಾದ್ ಜೋಷಿ |
| ಗುಲ್ಬರ್ಗ | ಬಸವರಾಜ ಪಾಟೀಲ ಸೇಡಂ |
| ಉಡುಪಿ | ಮನೋರಮಾ ಮಧ್ವರಾಜ್ |
| ಚಿಕ್ಕಮಗಳೂರು | ಡಿ.ಸಿ.ಶ್ರಿಕಂಠಪ್ಪ |
| ಬೀದರ್ | ರಾಮಚಂದ್ರ ವೀರಪ್ಪ |
| ಮೈಸೂರ್ | ಸಿ.ಎಚ್.ವಿಜಯ ಶಂಕರ್ |
| ಕೊಪ್ಪಳ | ನಾಗಪ್ಪ ಸಾಲೋಣಿ |
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications