ಛಾಪ ಪಾಪ : ರಾಜ್ಯದ ಪ್ರಕರಣಗಳ ಅಧಿಕೃತ ಸಿಬಿಐ ತನಿಖೆಗೆ ಚಾಲನೆ
ಛಾಪ ಪಾಪ : ರಾಜ್ಯದ ಪ್ರಕರಣಗಳ ಅಧಿಕೃತ ಸಿಬಿಐ ತನಿಖೆಗೆ ಚಾಲನೆ
ತನಿಖೆಗೆ ರಾಜ್ಯ ಸರ್ಕಾರದಿಂದ ಸಂಪೂರ್ಣ ಸಹಕಾರ
ಕರ್ನಾಟಕ ಸರ್ಕಾರವು ಸ್ಟಾಂಪಿಟ್ನಿಂದ ತನಿಖೆಗೊಳಪಟ್ಟ ಎಲ್ಲ ಕೇಸುಗಳನ್ನೂ ಸಿಬಿಐ ವಶಕ್ಕೊಪ್ಪಿಸಿದೆ. ತನಿಖಾ ತಂಡದಲ್ಲಿ ಸಿಬಿಐನ ಜಂಟಿ ನಿರ್ದೇಶಕರಾದ ಅರ್ಚನಾ ರಾಮಸುಂದರಂ ಮತ್ತು ಡಿಐಜಿ ಪ್ರಭಾತ್ ಕುಮಾರ್ ಇದ್ದಾರೆ ಎಂದು ರಾಜ್ಯ ಗೃಹ ಇಲಾಖೆಯ ಹಿರಿಯ ಅಧಿಕಾರಿ ಕೆ.ಪಿ. ಪಾಂಡೆ ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.
ಈ ಮೊದಲು ಅರ್ಚನಾ ಮತ್ತು ಪ್ರಭಾತ್ ಕುಮಾರ್ ಅವರುಗಳು ಪಾಂಡೆ, ಡಿಜಿಪಿ ಟಿ. ಮಡಿಯಾಳ್ ಮತ್ತು ಸ್ಟಾಂಪಿಟ್ ಪ್ರಮುಖರಾದ ಶ್ರೀಕುಮಾರ್ ಜೊತೆ ಪ್ರಕರಣ ಸಂಬಂಧಿಸಿ ಒಂದು ಗಂಟೆಗೂ ಹೆಚ್ಚು ಹೊತ್ತು ಚರ್ಚಿಸಿದ್ದರು. ಸ್ಟಾಂಪಿಟ್ ತನಿಖೆಯಲ್ಲಿ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 16 ಚಾರ್ಜ್ ಶೀಟ್ಗಳನ್ನು ಕಡತದಲ್ಲಿಡಲಾಗಿದೆ.
ಕೇಂದ್ರ ತನಿಖಾ ತಂಡಕ್ಕೆ ಅಗತ್ಯ ಮಾಹಿತಿ, ನೆರವನ್ನು ಕೊಡಲು ಬದ್ಧರಾಗಿದ್ದೇವೆ. ಜೊತೆಗೆ ತನಿಖೆ ಮುಗಿವವರೆಗೆ ತಂಡದ ವಸತಿ ವ್ಯವಸ್ಥೆಯನ್ನೂ ಮಾಡಲಾಗಿದೆ ಎಂದು ಪಾಂಡೆ ತಿಳಿಸಿದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications