ಸ್ನೇಹ ಸರಣಿ : ದ್ರಾವಿಡ್ ಮುಡಿಗೆ ಮುಲ್ತಾನ್ ಟೆಸ್ಟ್ ಕ್ಯಾಪ್ಟನ್ ಕ್ಯಾಪ್
ಸ್ನೇಹ ಸರಣಿ : ದ್ರಾವಿಡ್ ಮುಡಿಗೆ ಮುಲ್ತಾನ್ ಟೆಸ್ಟ್ ಕ್ಯಾಪ್ಟನ್ ಕ್ಯಾಪ್
ಅನಿಲ್ ಕುಂಬ್ಳೆ, ಅಗರ್ಕರ್ ಸೇರ್ಪಡೆಯಾಂದಿಗೆ ಬಲಗೊಂಡ ಭಾರತದ ಬೌಲಿಂಗ್
ಮೊದಲ ಪಂದ್ಯದಲ್ಲಿ ದ್ರಾವಿಡ್ ತಂಡವನ್ನು ಮುನ್ನಡೆಸಲಿದ್ದಾರೆ. ನಾನು ಲಾಹೋರ್ನಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯಕ್ಕೆ ಗುಣಮುಖನಾಗಿ ಆಡಬಹುದು ಎಂದು ವೈದ್ಯರು ತಿಳಿಸಿದ್ದಾರೆ ಎಂದು ಸೌರವ್ ಗಂಗೂಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಏಕದಿನ ಪಂದ್ಯದಲ್ಲಿ ಯಶಸ್ವಿ ನಾಯಕ ಎನಿಸಿದ ದ್ರಾವಿಡ್ ಟೆಸ್ಟ್ನಲ್ಲಿ ಎರಡನೆ ಬಾರಿಗೆ ನಾಯಕರಾಗಿ ಕಣಕ್ಕಿಳಿಯುತ್ತಿದ್ದಾರೆ. ಈ ಹಿಂದೆ ಮೊಹಾಲಿಯಲ್ಲಿ ನಡೆದ ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ದ್ರಾವಿಡ್ ಭಾರತವನ್ನು ಮುನ್ನಡೆಸಿದ್ದರು. ಆ ಪಂದ್ಯ ಡ್ರಾಗೊಂಡಿತ್ತು.
ಏಕದಿನ ಪಂದ್ಯಗಳಿಂದ ತಂಡದಿಂದ ಗಾಯಾಳುವಾಗಿ ಹೊರಗುಳಿದಿದ್ದ ಅನಿಲ್ ಕುಂಬ್ಳೆ ಮತ್ತು ಅಗರ್ಕರ್ ಮೊದಲ ಟೆಸ್ಟ್ನಲ್ಲಿ ಆಡಲಿದ್ದಾರೆ. ಗಂಗೂಲಿಯವರ ಸ್ಥಾನವನ್ನು ಯುವರಾಜ್ ಸಿಂಗ್ ತುಂಬಲಿದ್ದಾರೆ.
(ಪಿಟಿಐ)
ಮುಖಪುಟ / ವಾರ್ತೆಗಳು
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications