‘ಪಕ್ಷ ’ ಕಾಲದ ವಿರಸ ಅಂತ್ಯ ; ಕುಮಾರ್ ಬಂಗಾರಪ್ಪ ಮರಳಿ ‘ಕೈ’ ವಶ
‘ಪಕ್ಷ ’ ಕಾಲದ ವಿರಸ ಅಂತ್ಯ ; ಕುಮಾರ್ ಬಂಗಾರಪ್ಪ ಮರಳಿ ‘ಕೈ’ ವಶ
ಅಪ್ಪನನ್ನೂ ಮರಳಿ ಪಕ್ಷಕ್ಕೆ ಕರೆತರಲು ಪ್ರಯತ್ನಿಸುವೆ.....
ಬಿಜೆಪಿಯಲ್ಲಿ ಉಸಿರು ಕಟ್ಟಿಸುವ ವಾತಾವರಣವಿದೆ. ಆ ಕಾರಣದಿಂದ ಕಾಂಗ್ರೆಸ್ಗೆ ಮರಳಿ ಬಂದಿದ್ದೇನೆ. ಅಪ್ಪ ಬಂಗಾರಪ್ಪನವರನ್ನು ಕೂಡ ಕಾಂಗ್ರೆಸ್ಗೆ ಮರಳಿ ಕರೆತರಲು ಪ್ರಯತ್ನಿಸುತ್ತೇನೆ ಎಂದು ಶುಕ್ರವಾರ (ಮಾ.26) ನವದೆಹಲಿಯಲ್ಲಿ ಕಾಂಗ್ರೆಸ್ಗೆ ಸೇರ್ಪಡೆಯಾದ ಸಂದರ್ಭದಲ್ಲಿ ಕುಮಾರ್ ಬಂಗಾರಪ್ಪ ಹೇಳಿದರು. ಮುಖ್ಯಮಂತ್ರಿ ಎಸ್ಸೆಂ.ಕೃಷ್ಣ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಶಿವಮೊಗ್ಗದಲ್ಲಿ ಬಂಗಾರಪ್ಪನವರ ವಿರುದ್ಧ ಪ್ರಚಾರ ಮಾಡುವಿರಾ ಎನ್ನುವ ಸುದ್ದಿಗಾರರಿಗೆ ಪ್ರಶ್ನೆಗೆ ಸ್ಪಷ್ಟವಾಗಿ ಉತ್ತರಿಸದ ಕುಮಾರ್ ಬಂಗಾರಪ್ಪ - ಪಕ್ಷದ ಆದೇಶದಂತೆ ನಡೆದುಕೊಳ್ಳುವುದಾಗಿ ಹೇಳಿದರು. ತಾವು ಚುನಾವಣೆಯಲ್ಲಿ ಸ್ಪರ್ಧಿಸುವ ವಿಷಯವನ್ನು ಕೂಡಾ ಪಕ್ಷವೇ ನಿರ್ಧರಿಸುತ್ತದೆ ಎಂದರು.
ಕಾಂಗ್ರೆಸ್ ಪಕ್ಷಕ್ಕೆ ಮರಳಿ ಸೇರಿಸಿಕೊಂಡಿರುವ ಸೋನಿಯಾ ಗಾಂಧಿ ಹಾಗೂ ಮುಖ್ಯಮಂತ್ರಿ ಕೃಷ್ಣರಿಗೆ ಕುಮಾರ್ ಬಂಗಾರಪ್ಪ ಧನ್ಯವಾದ ಅರ್ಪಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications