ಕ್ರಿಕೆಟ್ಟನ್ನು ಮೀರಿ ಭಾರತ- ಪಾಕ್ ಬಾಂಧವ್ಯದ ವಾಜಪೇಯಿ ಕನಸು
ಕ್ರಿಕೆಟ್ಟನ್ನು ಮೀರಿ ಭಾರತ- ಪಾಕ್ ಬಾಂಧವ್ಯದ ವಾಜಪೇಯಿ ಕನಸು
ಕ್ರಿಕೆಟ್ ಶಾಂತಿಯುತ ವಾತಾವರಣದಲ್ಲಿ ನಡೆಯುತ್ತಿದೆ. ನಿಜವಾದ ಸಮಸ್ಯೆ ಭಯೋತ್ಪಾದನೆ
ಕ್ರಿಕೆಟ್ ಶಾಂತಿಯುತ ವಾತಾವರಣದಲ್ಲಿ ನಡೆಯುತ್ತಿದೆ. ಆದರೆ ನಿಜವಾದ ಸಮಸ್ಯೆ ಇರುವುದು ಭಯೋತ್ಪಾದನೆಯಲ್ಲಿ. ಅದರ ಬಗ್ಗೆ ಸೂಕ್ತವಾದ ಕ್ರಮ ಕೈಗೊಳ್ಳಬೇಕಾಗಿದೆ. ತಪ್ಪಿತಸ್ಥರನ್ನು ಶಿಕ್ಷಿಸಬೇಕಾಗಿದೆ. ಅದಕ್ಕಾಗಿ ಕ್ರಿಕೆಟ್ನ್ನೂ ಮೀರಿ ಎರಡೂ ದೇಶಗಳು ಕಾರ್ಯತಂತ್ರ ರೂಪಿಸಬೇಕಾಗಿದೆ ಎಂದು ವಾಜಪೇಯಿ ಹೇಳಿದರು.
ನಾವು ಬಾಂಬ್ಗಳಿಂದ ಆಟ ಶುರು ಮಾಡಿದ್ದೇವೆ. ಈಗ ಕ್ರಿಕೆಟ್ಗೆ ಬಂದು ಮುಟ್ಟಿದ್ದೇವೆ. ಇನ್ನು ಇದಕ್ಕಿಂತ ಮುಂದಿನ ಹಂತದ ಕುರಿತು ಕಾರ್ಯತಂತ್ರ ಮಂದುವರಿಸಬೇಕಾಗಿದೆ ಎಂದರು.
ಭಾರತದ ಇಂದಿನ ಸಮಸ್ಯೆಗಳಿಗೆಲ್ಲ ಹಿಂದಿನ ಕಾಂಗೈ ಆಡಳಿತ ಕಾರಣ ಎಂದು ಹೇಳಿದ ಅವರು ನದಿ ಜೋಡಣೆಯಂತಹ ಮಹತ್ತರ ಕಾರ್ಯಗಳನ್ನು ನಾವು ಕಾರ್ಯರೂಪಕ್ಕೆ ತರಲಿದ್ದೇವೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅವರು ಮರಳಿ ಅಧಿಕಾರಕ್ಕೆ ಬರುವ ಭರವಸೆಯನ್ನು ವ್ಯಕ್ತಪಡಿಸಿದರು.
(ಏಜನ್ಸೀಸ್)
ಮುಖಪುಟ / ವಾರ್ತೆಗಳು
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications