ಸಾತನೂರಿನಿಂದ ಎಸ್ಸೆಂ.ಕೃಷ್ಣ ಸ್ಪರ್ಧೆ ; ಬುಧವಾರ ನಾಮಪತ್ರ ಸಲ್ಲಿಕೆ
ಸಾತನೂರಿನಿಂದ ಎಸ್ಸೆಂ.ಕೃಷ್ಣ ಸ್ಪರ್ಧೆ ; ಬುಧವಾರ ನಾಮಪತ್ರ ಸಲ್ಲಿಕೆ
ಡಿ.ಕೆ.ಶಿವಕುಮಾರ್ ಕನಕಪುರ ಲೋಕಸಭಾ ಕ್ಷೇತ್ರದ ಕಾಂಗೈ ಹುರಿಯಾಳು
ಕೃಷ್ಣ ಅವರು ಮಾ.31ರ ಬುಧವಾರ ನಾಮಪತ್ರ ಸಲ್ಲಿಸುವರು. ಈ ಸಂದರ್ಭದಲ್ಲಿ ತಮ್ಮೊಂದಿಗೆ ಇರುವಂತೆ ಕೃಷ್ಣ ಅವರು ತಿಳಿಸಿರುವುದಾಗಿ ಸಚಿವ ಡಿ.ಕೆ.ಶಿವಕುಮಾರ್ ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.
ಎಸ್ಸೆಂ ಕೃಷ್ಣ 1999ರ ಚುನಾವಣೆಯಲ್ಲಿ ಮದ್ದೂರು ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಪ್ರಸಕ್ತ ಚುನಾವಣೆಯಲ್ಲಿ ಕೃಷ್ಣ ಅವರು ಕ್ಷೇತ್ರ ಬದಲಿಸುವ ಕುರಿತು ವಿವಿಧ ವದಂತಿಗಳು ಕೇಳಿಬರುತ್ತಿದ್ದವು. ತುಮಕೂರು ಜಿಲ್ಲೆಯ ಹುಲಿಯೂರುದುರ್ಗ, ಸಾತನೂರು ಅಥವಾ ಬೆಂಗಳೂರಿನ ಯಾವುದಾದರೂ ವಿಧಾನಸಭಾ ಕ್ಷೇತ್ರದಿಂದ ಕೃಷ್ಣ ಸ್ಪರ್ಧಿಸುವ ಸಾಧ್ಯತೆಗಳಿದ್ದವು. ಪ್ರಸ್ತುತ ಕೃಷ್ಣ ಅವರು ಸಾತನೂರು ಕ್ಷೇತ್ರವನ್ನು ಆರಿಸಿಕೊಂಡಿದ್ದಾರೆ.
ನನ್ನನ್ನು ಕನಕಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಹೈಕಮಾಂಡ್ ಆದೇಶಿಸಿದೆ. ದೇವೇಗೌಡರು ಕನಕಪುರದಿಂದ ಸ್ಪರ್ಧಿಸಿದರೆ ತೀವ್ರ ಸ್ಪರ್ಧೆ ಒಡ್ಡುವುದಾಗಿ ಶಿವಕುಮಾರ್ ಹೇಳಿದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications