ಕ್ಷೇತ್ರ ಬದಲಾವಣೆ ತಪ್ಪೂ ಅಲ್ಲ , ಕೃಷ್ಣ ಮೊದಲಿಗರೂ ಅಲ್ಲ -ಕೆಪಿಸಿಸಿ
ಕ್ಷೇತ್ರ ಬದಲಾವಣೆ ತಪ್ಪೂ ಅಲ್ಲ , ಕೃಷ್ಣ ಮೊದಲಿಗರೂ ಅಲ್ಲ -ಕೆಪಿಸಿಸಿ
ಬಿ ಫಾರಂ ದೊರೆಯದವರು ನಾಮಪತ್ರ ವಾಪಸ್ಸು ಪಡೆಯಲು ಸೂಚನೆ
ಮುಖ್ಯಮಂತ್ರಿ ಕ್ಷೇತ್ರ ಬದಲಾವಣೆ ಮಾಡುವುದರಲ್ಲಿ ವಿಶೇಷವೇನಿಲ್ಲ. ಈ ಹಿಂದೆ ಮಾಜಿ ಮುಖ್ಯಮಂತ್ರಿಗಳಾದ ಎಸ್.ನಿಜಲಿಂಗಪ್ಪ, ರಾಮಕೃಷ್ಣಹೆಗಡೆ ಮತ್ತು ದೇವೇಗೌಡ ಕ್ಷೇತ್ರ ಬದಲಾಯಿಸಿದ್ದರು. ಪ್ರಸ್ತುತ, ಕೃಷ್ಣ ಅವರ ಕ್ಷೇತ್ರ ಬದಲಾವಣೆಯ ವಿಷಯ ಹೈಕಮಾಂಡ್ ಮತ್ತು ರಾಜ್ಯ ಘಟಕದ ನಿರ್ಧಾರವಾಗಿದೆ. ಎಂದು ಪಕ್ಷದ ವಕ್ತಾರ ವಿ.ಸುದರ್ಶನ್ ಗುರುವಾರ ತಿಳಿಸಿದರು.
ಕ್ಷೇತ್ರ ಬದಲಾವಣೆ ಕುರಿತು ಪ್ರಚಾರ ಇಷ್ಟಪಡದ ಕಾರಣ ಕೃಷ್ಣ ಅವರು ತಮ್ಮ ಕ್ಷೇತ್ರ ಯಾವುದು ಎಂದು ಬಹಿರಂಗಪಡಿಸಿರಲಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವೆ ರಾಣಿ ಸತೀಶ್ ಹೇಳಿದರು.
ಬಿ ಫಾರಂ ದೊರೆಯದೆ ನಾಮಪತ್ರ ಸಲ್ಲಿಸಿರುವವರು ತಕ್ಷಣ ನಾಮಪತ್ರ ಹಿಂತೆಗೆಯಬೇಕು. ಇಲ್ಲವಾದ ಪಕ್ಷದಲ್ಲಿ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗುವುದು. ಗೆಲ್ಲುವ ಸಾಮರ್ಥ್ಯ, ಸಮಾಜಸೇವೆ ಮತ್ತು ಸಾಮಾಜಿಕ ನ್ಯಾಯವನ್ನು ಪರಿಗಣಿಸಿ ಟಿಕೆಟ್ ನೀಡಲಾಗಿದೆ ಎಂದು ಸಚಿವೆ ರಾಣಿ ಸತೀಶ್ ಹೇಳಿದರು.
(ಪಿಟಿಐ)
ಮುಖಪುಟ / ಕುರುಕ್ಷೇತ್ರ-2004
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications