ಬಡತನಕ್ಕೆ ಕಂಗೆಟ್ಟು ಮಕ್ಕಳ ಕತ್ತುಮುರಿದು ಬೆಟ್ಟದಿಂದ ಹಾರಿದ ತಾಯಿ
ಬಡತನಕ್ಕೆ ಕಂಗೆಟ್ಟು ಮಕ್ಕಳ ಕತ್ತುಮುರಿದು ಬೆಟ್ಟದಿಂದ ಹಾರಿದ ತಾಯಿ
ನೆತ್ತರ ಕಣಿವೆಯಲ್ಲೊಂದು ದಾರುಣ ಪ್ರಸಂಗ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆ ಯ ತಾರಾ ಗ್ರಾಮದ ಹೆಂಗಸೊಬ್ಬಳು ಮಾರ್ಚ್ 31 ರ ರಾತ್ರಿ ತನ್ನ ಮೂರು ಮಕ್ಕಳನ್ನೂ ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆಯ ಸಾವಿಗೆ ಕಾರಣ ಬಡತನ !
35 ವರ್ಷ ವಯಸ್ಸಿನ ಶರೀಫಾ ಬೇಗಂ ಕಡು ಬಡತನದಿಂದ ಕಂಗೆಟ್ಟು ಈ ಕೃತ್ಯವೆಸಗಿದ್ದಾಳೆ. ಮೊದಲು ತನ್ನ ಒಂಭತ್ತು ವರ್ಷದ ಮಗು ಖಾಲಿಲ್ ಅಹಮದ್ನ ಕತ್ತು ಮುರಿದಿದ್ದು , ಅದೇ ತೆರನಾಗಿ ಉಳಿದ ಇಬ್ಬರು ಹೆಣ್ಣು ಮಕ್ಕಳಾದ 5 ವರ್ಷದ ತಸ್ಲಿಮಾ ಮತ್ತು 2 ವರ್ಷದ ಮುನ್ನಿಯನ್ನು ದಾರುಣವಾಗಿ ಕೊಂದಿದ್ದಾಳೆ.
ಮೂವರು ಮಕ್ಕಳನ್ನು ಕೊಂದ ನಂತರ ಶರೀಫಾ ಬೆಟ್ಟದ ಮೇಲಿನಿಂದ ಹಾರಿ ಸತ್ತಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಈಗ ಹೇಳಿ, ಭಾರತ ಪ್ರಕಾಶಿಸುತ್ತಿದೆಯಾ ?
(ಪಿಟಿಐ)
ಮುಖಪುಟ / ವಾರ್ತೆಗಳು
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications