‘ನಾಗಪ್ಪ ಅಪಹರಣ’ ಸಂಬಂಧ ಸತ್ಯಮಂಗಲಂನಲ್ಲಿ ಇಬ್ಬರ ಬಂಧನ
‘ನಾಗಪ್ಪ ಅಪಹರಣ’ ಸಂಬಂಧ ಸತ್ಯಮಂಗಲಂನಲ್ಲಿ ಇಬ್ಬರ ಬಂಧನ
ಕುಡ್ಡಲೂರಿಗೆ ಸೇರಿದ ಆರೋಪಿಗಳು ದರೋಡೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಭಾಗಿಗಳು
ಈರೋಡು ಜಿಲ್ಲೆಯ ಸತ್ಯಮಂಗಲಂನ ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದವಾಗಿ ಸುಳಿದಾಡುತ್ತಿದ್ದ ಕೊಳಂಜಿ ಮತ್ತು ಮುತ್ತುಕುಮಾರ್ ಎಂಬುವರನ್ನು ಏ.1ರ ರಾತ್ರಿ ಬಂಧಿಸಲಾಗಿದೆ. ಈ ಇಬ್ಬರು ನಾಗಪ್ಪನವರ ಅಪಹರಣ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬಂಧಿತರು ತಮಿಳುನಾಡು ವಿಮೋಚನಾ ಪಡೆಗೆ ಸೇರಿದ್ದಾರೆಂದು ಪೊಲೀಸರು ಶಂಕಿಸಿದ್ದಾರೆ. ಕುಡ್ಡಲೂರಿಗೆ ಸೇರಿದ ಈ ಇಬ್ಬರು ಆರೋಪಿಗಳು ದರೋಡೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಾಜಿ ಸಚಿವ ನಾಗಪ್ಪನವರನ್ನು ನರಹಂತಕ ವೀರಪ್ಪನ್ ಆಗಸ್ಟ್ 25, 2002ರಂದು ಅಪಹರಿಸಿದ್ದ . ನಾಗಪ್ಪನವರ್ ವೀರಪ್ಪನ್ ಸೆರೆಯಲ್ಲಿಯೇ 2002ರ ಡಿಸೆಂಬರ್ ತಿಂಗಳಲ್ಲಿ ಸಾವಿಗೀಡಾಗಿದ್ದರು.
(ಪಿಟಿಐ)
ಮುಖಪುಟ / ವೀರಪ್ಪನ್
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications