ಗೌಡರ ಪ್ರಣಾಳಿಕೆ : ರೈತರಿಗೆ ಆದ್ಯತೆ, ಬಡವರಿಗೆ ಅಕ್ಕಿ, ಉದ್ಯೋಗ
ಗೌಡರ ಪ್ರಣಾಳಿಕೆ : ರೈತರಿಗೆ ಆದ್ಯತೆ, ಬಡವರಿಗೆ ಅಕ್ಕಿ, ಉದ್ಯೋಗ
ಬೊಕ್ಕಸ ಬರಿದಾಯಿತು, ಅಭಿವೃದ್ಧಿಗ ಬರ ಬಂದಿತು- ಗೌಡರ ಟೀಕೆ
ಏಪ್ರಿಲ್ 5 ರಂದು ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿದ ದೇವೇಗೌಡರು- ಕರ್ನಾಟಕದಲ್ಲಿ ಆಡಳಿತ ನಡೆಸುವ ಅವಕಾಶವನ್ನು ಮಾಡಿಕೊಟ್ಟರೆ ಕೃಷಿಕರಿಗೆ ಸಾಲದ ಮೇಲೆ 5 % ಸಬ್ಸಿಡಿಯನ್ನು ಕೊಡಲಾಗುವುದು ಎಂದು ಘೋಷಿಸಿದರು.
ಪ್ರಣಾಳಿಕೆಯ ಮುಖ್ಯಾಂಶಗಳು :
- ಸರ್ಕಾರದಿಂದ ಕೃಷಿಕರು ತೆಗೆದುಕೊಂಡ ಸಾಲಗಳ ಮೇಲಿನ ಬಡ್ಡಿಯ ದರಗಳನ್ನೂ ಇಳಿಸಲಾಗುವುದು
- ಅತಿ ಕಡಿಮೆ ಬಡ್ಡಿ ದರದಲ್ಲಿ ರೈತರಿಗೆ ಸಾಲ ದೊರಕುವಂತೆ ಮಾಡಲಾಗುವುದು.
- ಎರಡು ವರ್ಷಗಳೊಳಗಾಗಿ ಕೃಷಿ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಒದಗಿಸಿ ನಿಗದಿತ ದರ ದೊರಕುವಂತೆ ಮಾಡಲಾಗುವುದು.
- ಆನ್ಲೈನ್ ಲಾಟರಿಯ ಸಂಪೂರ್ಣ ನಿಷೇಧ.
- ನಿರುದ್ಯೋಗಿಗಳಿಗೆ 5 ಲಕ್ಷ ಉದ್ಯೋಗಾವಕಾಶಗಳು.
- ಬಡತನದ ರೇಖೆಗಿಂತ ಕೆಳಗಿರುವ ಜನರಿಗೆ ಪ್ರತಿ ಕೆ.ಜಿಗೆ ರೂ. 3.50 ರಂತೆ ಅಕ್ಕಿ.
ಕೃಷ್ಣ ಸರ್ಕಾರದ ಆಡಳಿತಾವಧಿಯಲ್ಲೇ ಬಡತನ, ಸಾಲ, ಹಿಂಸೆ, ನೋವು ಸಹಿಸಲಾರದೇ ಸತ್ತ ರೈತರ ಸಂಖ್ಯೆ 470. ಸರ್ಕಾರದ ಬೊಕ್ಕಸವನ್ನು ಬರಿದು ಮಾಡಿದ್ದರೂ, ಈ ಹಣ ಯಾವುದೇ ಒಂದು ಸಾರ್ವಜನಿಕ ಕೆಲಸಕಾರ್ಯಗಳಿಗೆ ಅದು ಬಳಕೆಯಾಗಿಲ್ಲ. ಜನರನ್ನೂ ಬರ ಪೀಡಿತರನ್ನಾಗಿಸಿ, ಸರ್ಕಾರದ ಬೊಕ್ಕಸವನ್ನೂ ಬರಿದು ಮಾಡಲಾಗಿದೆ ಎಂದು ದೇವೇಗೌಡ ದೂರಿದರು.
(ಪಿಟಿಐ)
ಮುಖಪುಟ / ಕುರುಕ್ಷೇತ್ರ-2004
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications