ಶಿವಮೊಗ್ಗದಿಂದ ಸ್ಪರ್ಧೆಯಿಲ್ಲ , ರಾಜಕೀಯ ಜಿಗುಪ್ಸೆ- ಯುಆರ್ಎ
ಶಿವಮೊಗ್ಗದಿಂದ ಸ್ಪರ್ಧೆಯಿಲ್ಲ , ರಾಜಕೀಯ ಜಿಗುಪ್ಸೆ- ಯುಆರ್ಎ
ಕಾಂಗ್ರೆಸ್ನಂಥ ಪಕ್ಷಕ್ಕೆ ವಾಜಪೇಯಿಯಂಥ ನಾಯಕ ಬೇಕಾಗಿತ್ತು
ನನಗೆ ಲೋಕಸಭೆಗೆ ಹೋಗುವ ಆಸೆಯೇನೂ ಇಲ್ಲ . ಮತೀಯ ಶಕ್ತಿಗಳ ವಿರುದ್ಧ ಹೋರಾಡುವ ಉದ್ದೇಶದಿಂದ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಲು ಉದ್ದೇಶಿಸಿದ್ದೆ. ಆದರೆ ಕಾಂಗ್ರೆಸ್ ಹಾಗೂ ಜಾತ್ಯತೀತ ಜನತಾದಳ ಬೆಂಬಲ ನೀಡದ ಕಾರಣ ಈ ಸ್ಪರ್ಧೆ ಸಾಧ್ಯವಾಗಲಿಲ್ಲ ಎಂದು ಅನಂತಮೂರ್ತಿ ತಿಳಿಸಿದ್ದಾರೆ.
ಶಿವಮೊಗ್ಗ ಕ್ಷೇತ್ರದಲ್ಲಿ ಜಾ.ದಳದ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆಗಳನ್ನು ತಳ್ಳಿ ಹಾಕಿರುವ ಅನಂತಮೂರ್ತಿ, ಬಿಜೆಪಿ ವಿರೋಧಿ ಮತಗಳನ್ನು ಒಡೆಯಲು ನಾನು ಬಯಸಲಾರೆ ಎಂದು ತಮ್ಮನ್ನು ಸಂಪರ್ಕಿಸಿದ ಸುದ್ದಿಗಾರರಿಗೆ ತಿಳಿಸಿದರು.
ರಾಜ್ಯ ಹಾಗೂ ರಾಷ್ಟ್ರ ರಾಜಕಾರಣ ಸಾಗುತ್ತಿರುವ ದಿಕ್ಕಿನ ಕುರಿತು ಖೇದ ವ್ಯಕ್ತಪಡಿಸಿರುವ ಅನಂತಮೂರ್ತಿ, ಕಾಂಗ್ರೆಸ್ನಂಥ ಐತಿಹಾಸಿಕ ಪಕ್ಷಕ್ಕೆ ವಾಜಪೇಯಿ ಅವರಂಥ ನಾಯಕರು ಬೇಕಾಗಿತ್ತು ಎಂದು ಅಭಿಪ್ರಾಯಪಟ್ಟರು.
ಇಟಲಿಯಲ್ಲಿ ಜನ್ಮ ತಾಳಿದ ಸೋನಿಯಾ ಗಾಂಧಿ ದೆಹಲಿಯಲ್ಲಿ ಹುಟ್ಟಿದವರಂತೆ ವರ್ತಿಸುತ್ತಿದ್ದಾರೆ. ಇತರ ಕೆಲವರು ಅಮೆರಿಕದಲ್ಲಿ ಹುಟ್ಟಿರುವಂತೆ ವರ್ತಿಸುತ್ತಿದ್ದಾರೆ ಎಂದು ಅನಂತಮೂರ್ತಿ ಟೀಕಿಸಿದರು.
ಮುಖ್ಯಮಂತ್ರಿ ಕೃಷ್ಣ ಅವರು ಸ್ವಕ್ಷೇತ್ರದಲ್ಲಿ ಜನರನ್ನು ಎದುರಿಸಲಾಗದೆ ಕೊನೆಯ ಕ್ಷಣದಲ್ಲಿ ಚಾಮರಾಜಪೇಟೆಗೆ ವಲಸೆ ಬಂದುದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಅನಂತಮೂರ್ತಿ ಹೇಳಿದರು. ಹೊಲಸು ರಾಜಕಾರಣದ ಬಗೆಗೆ ತಮಗೆ ಜಿಗುಪ್ಸೆ ಮೂಡುತ್ತಿರುವುದಾಗಿಯೂ ಅವರು ಹೇಳಿದರು.
(ಇನ್ಫೋ ವಾರ್ತೆ)
ಮುಖಪುಟ / ಕುರುಕ್ಷೇತ್ರ-2004
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications