‘ವಿಶು’ ಪ್ರಯುಕ್ತ ಅಂಚೆಯಲ್ಲಿ ಶಬರಿಮಲೆ ಅಯ್ಯಪ್ಪಸ್ವಾಮಿ ಪ್ರಸಾದ
‘ವಿಶು’ ಪ್ರಯುಕ್ತ ಅಂಚೆಯಲ್ಲಿ ಶಬರಿಮಲೆ ಅಯ್ಯಪ್ಪಸ್ವಾಮಿ ಪ್ರಸಾದ
150 ರುಪಾಯಿ ಪ್ರಸಾದ ಶುಲ್ಕ ಕಳುಹಿಸಲು ಕೊನೆ ದಿನ ಏ.10
ಕೇರಳ ಅಂಚೆ ವಲಯ ಮತ್ತು ಟ್ರಾವೆಂಕೂರು ದೇವಸ್ಥನ ಮಂಡಳಿ ಶಬರಿಮಲೆ ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸ್ವಾಮಿಯ ಪ್ರಸಾದ ಯೋಜನೆಯಡಿಯಲ್ಲಿ ಅಂಚೆಯ ಮೂಲಕ ಭಕ್ತಾದಿಗಳ ಕೈ ಸೇರುವಂತೆ ಮಾಡುತ್ತಾ ಬಂದಿದೆ. ಪ್ರಸ್ತುತ ವಿಶು ಹಬ್ಬದ ಪ್ರಯುಕ್ತ ಈ ಅಂಚೆ ಪ್ರಸಾದ ಯೋಜನೆಗೆ ಮತ್ತೆ ಚಾಲನೆ ದೊರೆತಿದೆ.
ಏಪ್ರಿಲ್ 11 ರಿಂದ 18 ರವರೆಗೆ ನಡೆಯುವ ವಿಶು ಹಬ್ಬದ ಅವಧಿಯಲ್ಲಿ ಅಯ್ಯಪ್ಪ ಸ್ವಾಮಿ ಪ್ರಸಾದ ಅಂಚೆ ಮೂಲಕ ಲಭ್ಯ.
ಭಕ್ತಾದಿಗಳು 150 ರುಪಾಯಿಗಳನ್ನು ಮನಿಯಾರ್ಡರ್ ಮೂಲಕ ಕಳುಹಿಸಿ ಪ್ರಸಾದ ಪಡೆಯಬಹುದು.
ಹಣ ಕಳುಹಿಸುವ ವಿಳಾಸ :
Executive Officer,
Travancore Devaswom Board,
Sabarimala,
Pathanamthitta District,
Kerala-689713.
ಹಣವನ್ನು ಕಳುಹಿಸಲು ಕೊನೆಯ ದಿನಾಂಕ ಏಪ್ರಿಲ್ 10. ಟೆಲಿಗ್ರಾಫ್ ಮೂಲಕ ಬರುವ ಮನಿಆರ್ಡರ್ ಅಥವಾ ಡಿ.ಡಿ. ರೂಪದ ಪೋಸ್ಟಲ್ ಆರ್ಡರ್ಗಳನ್ನು ಪರಿಗಣಿಸಲಾಗುವುದಿಲ್ಲ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications