‘ಗೌಡರೇ ನನ್ನ ರಾಜಕೀಯವಾಗಿ ಕೊಲ್ಲದಿರಿ, ಸ್ತ್ರೀಹತ್ಯೆ ಮಹಾಪಾಪ’
‘ಗೌಡರೇ ನನ್ನ ರಾಜಕೀಯವಾಗಿ ಕೊಲ್ಲದಿರಿ, ಸ್ತ್ರೀಹತ್ಯೆ ಮಹಾಪಾಪ’
ಇದು ಕನಕಪುರ ಕಾಂಗ್ರೆಸ್ ಅಭ್ಯರ್ಥಿ ತೇಜಮ್ಮನ ಪ್ರಚಾರದ ಪರಿ!
ನನಗೆ ಅಟಲ್, ಅಡ್ವಾಣಿ ಎಲ್ಲವೂ ಕೃಷ್ಣ ಅವರೆ. ಕೃಷ್ಣರಿಗೆ ಜಯ ತಂದು ಕೊಡುವ ಅರ್ಜುನನಾಗಿ ಕಣದಲ್ಲಿ ಹೋರಾಡುತ್ತೇನೆ. ಅವರ ನಾಮಬಲದಿಂದಲೇ ಗೆದ್ದು ಬರುತ್ತೇನೆ. ಅಭ್ಯರ್ಥಿಯನ್ನು ನೋಡಿ ಮತ ಕೊಡಬೇಡಿ. ಕೃಷ್ಣರನ್ನು ನೋಡಿ ಮತ ಕೊಡಿ ಎಂದು ತೇಜಸ್ವಿನಿ ಹೇಳಿದರು.
ಕೃಷ್ಣ ಅವರು ನಾಡು ಕಟ್ಟುವ ಕೆಲಸ ಮಾಡಿದ್ದಾರೆ. ಅವರು ಆಲದ ಮರವಿದ್ದಂತೆ. ಅವರನ್ನು ಅಲ್ಲಾಡಿಸಲು ಸಾಧ್ಯವಿಲ್ಲ. ದೇವೇಗೌಡರು ಮಣ್ಣಿನ ಮಗನಾ? ಹೆಗಲಿಗೆ ಟವೆಲು ಒದರಿ ಹಾಕಿಕೊಂಡರೆ ಮಣ್ಣಿನ ಮಗನಾಗಿ ಬಿಡುತ್ತಾರ? ಕೃಷ್ಣ ಅವರು ಮಣ್ಣಿನ ಮಕ್ಕಳಲ್ಲವಾ? ಎಂದು ತೇಜಸ್ವಿನಿ ಪ್ರಶ್ನಿಸಿದರು.
ನಾನು ಗೆದ್ದರೆ ನಿಮ್ಮ ಮನೆ ಬಾಗಿಲಿಗೆ ಬಿದ್ದು ಕೆಲಸ ಮಾಡುತ್ತೇನೆ. ನಿಮಗೆ ಕನಕಪುರದ ಮಗಳು ಬೇಕೊ. ಇಲ್ಲ, ಹಾಸನದ ಮಗ ಬೇಕೊ ಎಂದು ನೀವೇ ತೀರ್ಮಾನಿಸಿ ಎಂದರು.
ಈ ಮಗಳನ್ನು ನಿಮ್ಮ ಮಡಿಲಿಗೆ ಹಾಕಿದ್ದೇನೆ. ಅವರಲ್ಲಿ ಅಸಾಮಾನ್ಯ ಪ್ರತಿಭೆ ಇದೆ. ಈ ಪ್ರತಿಭೆ ಅರಳಬೇಕಿದೆ ಎಂದು ತೇಜಸ್ವಿನಿಯನ್ನು ಜನತೆಗೆ ಪರಿಚಯಿಸುತ್ತಾ ಮುಖ್ಯಮಂತ್ರಿ ಎಸ್ಸೆಂ ಕೃಷ್ಣ ಹೇಳಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications