ಯುವ ಬರಹಗಾರರಿಗೆ ಕೆ.ವಿ.ಸುಬ್ಬಣ್ಣ ಸ್ಫೂರ್ತಿ ಸೆಲೆ-ರಾಜೇಂದ್ರ ಚೆನ್ನಿ
ಯುವ ಬರಹಗಾರರಿಗೆ ಕೆ.ವಿ.ಸುಬ್ಬಣ್ಣ ಸ್ಫೂರ್ತಿ ಸೆಲೆ-ರಾಜೇಂದ್ರ ಚೆನ್ನಿ
ಹೆಗ್ಗೋಡಲ್ಲಿ ಸುಬ್ಬಣ್ಣನವರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ
ಇತ್ತೀಚೆಗೆ ಮಂಡ್ಯದಲ್ಲಿ ನಡೆದ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅನಾರೋಗ್ಯದ ಕಾರಣ ಸುಬ್ಬಣ್ಣ ಭಾಗವಹಿಸಿರಲಿಲ್ಲ . ಆ ಕಾರಣ ಸುಬ್ಬಣ್ಣನವರು ಇರುವಲ್ಲಿಗೇ (ಸಾಗರ ತಾಲ್ಲೂಕಿನ ಹೆಗ್ಗೋಡು) ತೆರಳಿದ ಸಾಹಿತ್ಯ ಅಕಾಡೆಮಿಯ ಪದಾಧಿಕಾರಿಗಳು, ಏ.8ರ ಗುರುವಾರ ಪ್ರಶಸ್ತಿ -ಗೌರವ ಸಲ್ಲಿಸಿದರು.
ಸಾಹಿತ್ಯ ಅಕಾಡೆಮಿ ಗೌರವಕ್ಕೆ ಅರ್ಹರಾದ ಎಷ್ಟೋ ಹಿರಿಯರು ನಾಡಿನಲ್ಲಿದ್ದಾರೆ. ಅವರೆಲ್ಲರಿಗೂ ಪ್ರಶಸ್ತಿ ಸಲ್ಲಲಿ ಎಂದು ಗೌರವ ಸ್ವೀಕರಿಸಿದ ಸಂದರ್ಭದಲ್ಲಿ ಸುಬ್ಬಣ್ಣ ನುಡಿದರು. ಈ ಪ್ರಶಸ್ತಿ ತಮ್ಮ ಕೆಲಸಗಳಿಗೆ ಸಂದ ಮನ್ನಣೆ ಎಂದು ಭಾವಿಸುವುದಾಗಿ ಹೇಳಿದ ಅವರು, ಸಮಾಜ ತಮ್ಮ ಸಾಹಿತ್ಯವನ್ನು ಬೆಂಬಲಿಸಿದುದನ್ನು ನೆನಪಿಸಿಕೊಂಡರು.
ಯುವ ಬರಹಗಾರರಿಗೆ ಸುಬ್ಬಣ್ಣ ಸ್ಫೂರ್ತಿಯ ಸೆಲೆಯಾಗಿದ್ದಾರೆ ಎಂದು ಅಕಾಡೆಮಿಯ ಸದಸ್ಯ ಹಾಗೂ ಖ್ಯಾತ ವಿಮರ್ಶಕ ರಾಜೇಂದ್ರ ಚೆನ್ನಿ ಹೇಳಿದರು. ಅಕಾಡೆಮಿ ರಿಜಿಸ್ಟ್ರಾರ್ ಮಲ್ಲಿಕಾರ್ಜುನ ಸ್ವಾಮಿ ಪ್ರಶಸ್ತಿ ನೀಡಿ ಗೌರವಿಸಿದರು. 10 ಸಾವಿರ ರುಪಾಯಿ ನಗದು, ಪ್ರಶಸ್ತಿ ಪತ್ರ, ಶಾಲು ಹಾಗೂ ಕಂಚಿನ ನಟರಾಜ ಸ್ಮರಣಿಕೆಯನ್ನು ಪ್ರಶಸ್ತಿ ಒಳಗೊಂಡಿದೆ.
(ಇನ್ಫೋ ವಾರ್ತೆ)
ಮುಖಪುಟ / ಕುರುಕ್ಷೇತ್ರ-2004
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications