ಪ್ರಧಾನಿ ರ್ಯಾಲಿ ರಕ್ಷಣೆಯ ಹೊಣೆ ಹೊತ್ತ ಪೊಲೀಸಪ್ಪನ ‘ಗುಂಡು’ಕಥನ
ಪ್ರಧಾನಿ ರ್ಯಾಲಿ ರಕ್ಷಣೆಯ ಹೊಣೆ ಹೊತ್ತ ಪೊಲೀಸಪ್ಪನ ‘ಗುಂಡು’ಕಥನ
ಗುಂಡೇರಿದಾಗ ಹಾರಿದ ಗುಂಡು, ನಿಶಾಮತ್ತ ಅಧಿಕಾರಿ ವೈದ್ಯಕೀಯ ಪರೀಕ್ಷೆಗೆ
ಪಾನಮತ್ತನಾಗಿದ್ದ ಡಿಎಸ್ಪಿ ಪಿ.ಎಲ್.ಖಲ್ಕೊ ತನ್ನ ಸಹೊದ್ಯೋಗಿ ಇನ್ನೋರ್ವ ಪೋಲಿಸ್ ಅಧಿಕಾರಿ ಜೊತೆ ಮಾತಿನ ಚಕಮಕಿನಡೆದು ಗಾಳಿಗೆ ಗಂಡುಹಾರಿಸಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ತಕ್ಷಣ ಜಾಗ್ರತಗೊಂಡ ಪೊಲೀಸರು ಅವನನ್ನು ನಿಯಂತ್ರಿಸಿ ಬಂಧನಕ್ಕೊಳಪಡಿಸಿದ್ದಾರೆ. ಆತನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.
ಈ ಘಟನೆ ನಡೆದ ಸ್ಥಳ ವಾಜಪೇಯಿ ಉದ್ದೇಶಿಸಿ ಮಾತನಾಡಲಿದ್ದ ರ್ಯಾಲಿಯ ಸ್ಥಳಕ್ಕಿಂತ ದೂರದಲ್ಲಿದೆ. ಪ್ರಧಾನಿ ರ್ಯಾಲಿ ನಡೆಯುವ ಸ್ಥಳಕ್ಕೂ ಈ ಘಟನೆಗೂ ಸಂಬಂಧವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಯಾರೂ ಗಾಯಗೊಂಡ ಘಟನೆ ವರದಿಯಾಗಿಲ್ಲ.
(ಪಿಟಿಐ)
ಮುಖಪುಟ / ವಾರ್ತೆಗಳು
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications