ಬೆಳಗಾವಿ, ಬೆಂಗಳೂರುಗಳಲ್ಲಿ ಮಂಗಳವಾರ ವಾಜಪೇಯಿ ಭಾಷಣ
ಬೆಳಗಾವಿ, ಬೆಂಗಳೂರುಗಳಲ್ಲಿ ಮಂಗಳವಾರ ವಾಜಪೇಯಿ ಭಾಷಣ
ಪಕ್ಷದ ಪ್ರಚಾರಕ್ಕೆ ಪ್ರಧಾನಿ ಆಟಲ್ ಬಿಹಾರಿ ವಾಜಪೇಯಿ ಕರ್ನಾಟಕಕ್ಕೆ
ಕರ್ನಾಟಕದ ಉತ್ತರ ಭಾಗವಾದ ಬೆಳಗಾವಿ ಮತ್ತು ದಕ್ಷಿಣದ ಬೆಂಗಳೂರಿನ ನ್ಯಾಶನಲ್ ಕಾಲೇಜು ಮೈದಾನದಲ್ಲಿ ಅವರು ಚುನಾವಣಾ ಭಾಷಣ ಮಾಡಲಿದ್ದಾರೆ. ಇದರಿಂದ ಬಿಜೆಪಿಯ ಚುನಾವಣಾ ಪ್ರಕ್ರಿಯೆಗೆ ಹೊಸ ಹುರುಪು ಬರಲಿದೆ ಎಂದು ಪಕ್ಷದ ವಕ್ತಾರ ತಿಳಿಸಿದ್ದಾರೆ.
ಉತ್ತರ ಕರ್ನಾಟಕದ ಗಡಿ ಪ್ರದೇಶವಾದ ಬೆಳಗಾವಿಯಲ್ಲಿ ಮಂಗಳವಾರ ಬೆಳಗ್ಗೆ ಚುನಾವಣಾ ಸಭೆಯನ್ನು ಉದ್ದೇಶಿಸಿ ವಾಜಪೇಯಿ ಮಾತನಾಡುವರು. ಮಂಗಲವಾರ ಸಂಜೆ ಬೆಂಗಳೂರಿನಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ. ಮುಂದಿನ ದಿನಗಳಲ್ಲಿ ಬಿಜೆಪಿಯ ಅನೇಕ ರಾಷ್ಟ್ರೀಯ ನಾಯಕರುಗಳು ರಾಜ್ಯದಲ್ಲಿ ಪ್ರಚಾರ ಕಾರ್ಯಕೈಗೊಳ್ಳಲಿದ್ದಾರೆ.
ಬಿಜೆಪಿ ಕರ್ನಾಟಕವನ್ನು ‘ದಕ್ಷಿಣದ ಹೆಬ್ಬಾಗಿಲು’ ಎಂದು ಪರಿಗಣಿಸಿದೆ. ಉಪಪ್ರಧಾನಿ ಎಲ್.ಕೆ. ಅಡ್ವಾಣಿಯ ‘ಭಾರತ ಉದಯ ಯಾತ್ರೆ’ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಸಂಚರಿಸಿತ್ತು. ರಾಜ್ಯ ಬಿಜೆಪಿ ಘಟಕವು ‘ಕರ್ನಾಟಕ ಉದಯ ಯಾತ್ರೆ’ಯನ್ನುೂ ಹಮ್ಮಿಕೊಂಡಿದೆ. ಅಷ್ಟಲ್ಲದೆ ತೆಲುಗು ಪ್ರಭಾವ ಹೆಚ್ಚಾಗಿರುವ ತುಮಕೂರು, ಕೋಲಾರ ಜಿಲ್ಲೆಗಳಲ್ಲಿ ಸಾಯಿಕುಮಾರ್ ಮತ್ತು ವಿಜಯಶಾಂತಿ ಪ್ರಚಾರ ಮಾಡುತ್ತಿದ್ದಾರೆ.
(ಪಿಟಿಐ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications