ಪ್ರಯಾಣಿಕರಿಗೆ ಸೂಕ್ತ ಸಾರಿಗೆವ್ಯವಸ್ಥೆ ಕಲ್ಪಿಸಲು ಹೈಕೋರ್ಟ್ ಆದೇಶ
ಪ್ರಯಾಣಿಕರಿಗೆ ಸೂಕ್ತ ಸಾರಿಗೆವ್ಯವಸ್ಥೆ ಕಲ್ಪಿಸಲು ಹೈಕೋರ್ಟ್ ಆದೇಶ
ಪ್ರಯಾಣಿಕರ ಹಿತಕ್ಕಾಗಿ ‘ಕರಾರಸಾಸಂ ಮತ್ತು ಬೆಂಮಸಾ ಪ್ರಯಾಣಿಕರ ಸಂಘಟನೆ’
‘ಕರಾರಸಾಸಂ ಮತ್ತು ಬೆಂಮಸಾ ಪ್ರಯಾಣಿಕರ ಸಂಘಟನೆ’ ಹೈಕೋರ್ಟ್ಗೆ ಮನವಿ ಸಲ್ಲಿಸಿತ್ತು. ಈ ಸಂಘಟನೆಯು ಪ್ರಯಾಣಿಕರಿಗೆ ಸೂಕ್ತ ದರದಲ್ಲಿ ಉತ್ತಮ ಸಾರಿಗೆ ವ್ಯವಸ್ಥೆ ಕಲ್ಪಿಸಲು ಮತ್ತು ಪ್ರಯಾಣಿಕರ ತೊಂದರೆಗಳನ್ನು ನಿವಾರಿಸಲು ಅಸ್ತಿತ್ವಕ್ಕೆ ಬಂದಿದೆ ಎಂದು ಹೇಳಿಕೊಂಡಿದೆ.
ರಾಜ್ಯ ಸರಕಾರ ಸಾರಿಗೆ ವ್ಯವಸ್ಥೆಗಾಗಿಯೇ ‘ಕರಾರಸಾಸಂ’ ಮತ್ತು ’ಬೆಂಮಸಾ’ ಎಂಬ ಎರಡು ಸಂವಿಧಾನಾತ್ಮಕ ವಿಭಾಗವನ್ನು ನಡೆಸುತ್ತಿದೆ. ಇದು ಸಾರ್ವಜನಿಕರಿಗೆ ಉತ್ತಮ ಸಾರಿಗೆ ವ್ಯವಸ್ಥೆ ಕಲ್ಪಿಸಲೆಂದೇ ಆರಂಭವಾಗಿದೆ . ಆದರೆ ಹೆಚ್ಚುತ್ತಿರುವ ಪ್ರಯಾಣಿಕರಿಗೆ ಅನುಗುಣವಾಗಿ ಇವು ಬದಲಾವಣೆಯನ್ನು ಮಾಡಿಲ್ಲ. ಇದರಿಂದಾಗಿ ಮಹಿಳೆ ಮತ್ತು ಮಕ್ಕಳನ್ನು ಒಳಗೊಂಡಂತೆ ಪ್ರಯಾಣಿಕರಿಗೆ ಬಹಳ ಕಷ್ಟವಾಗುತ್ತಿದೆ ಎಂದು ಸಂಘಟನೆ ತನ್ನ ಅಪೀಲಿನಲ್ಲಿ ಹೇಳಿಕೊಂಡಿದೆ.
ಇದಕ್ಕೆ ಉತ್ತರಿಸಿರುವ ಸಾರಿಗೆ ವ್ಯವಸ್ಥೆ ಅಧಿಕಾರಿಗಳು ನವಂಬರ್2002ರಲ್ಲಿ 2658 ಬಸ್ಸುಗಳು ಸಂಚರಿಸುತ್ತಿದ್ದವು. ಈಗ ಅಂದರೆ 2004ರ ಮಾರ್ಚ್ನಲ್ಲಿ ಬಸ್ಸುಗಳ ಸಂಖ್ಯೆ 3291 ಇದೆ. ಇದರಲ್ಲಿ 706 ಖಾಸಗಿಯವರಿಂದ ಬಾಡಿಗೆಗೆ ಪಡೆದ ಬಸ್ಸುಗಳು ಇವೆ ಎಂದು ಅಂಕಿ ಅಂಶ ನೀಡಿದ್ದಾರೆ. ಇನ್ನಷ್ಟು ಬಸ್ಸುಗಳನ್ನು ಹೆಚ್ಚಿಸುವ ಯೋಜನೆಯನ್ನು ಈ ಆರ್ಥಿಕ ವರ್ಷದಲ್ಲಿ ಆಯೋಜಿಸಲಾಗಿದೆ ಎಂದೂ ತಿಳಿಸಿದ್ದಾರೆ.
ಪರ-ವಿರೋಧ ವಾದವನ್ನು ಆಲಿಸಿದ ನ್ಯಾಯಮೂರ್ತಿಗಳಾದ ಎನ್.ಕೆ.ಜೈನ್ ಮತ್ತು ವಿ.ಜಿ.ಸಭಾಹಿತ್ ಮೇಲಿನ ಆದೇಶವನ್ನು ಹೊರಡಿಸಿದ್ದಾರೆ.
(ಪಿಟಿಐ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications