ಜನರ ಕಣ್ಣು ತಪ್ಪಿಸಿ ಜೈಲಿನಿಂದ ಹೊರಬಂದ ಮುತ್ತಪ್ಪ ರೈ ಅಜ್ಞಾತ ಸ್ಥಳಕ್ಕೆ
ಜನರ ಕಣ್ಣು ತಪ್ಪಿಸಿ ಜೈಲಿನಿಂದ ಹೊರಬಂದ ಮುತ್ತಪ್ಪ ರೈ ಅಜ್ಞಾತ ಸ್ಥಳಕ್ಕೆ
ನಾನು ಎಲ್ಲಿದ್ದರೂ ಸುಖವಾಗಿರುತ್ತೇನೆ ಎಂದ ರೈ
ಮುತ್ತಪ್ಪ ರೈ, ಏ.16ರ ಶುಕ್ರವಾರ ಮಧ್ಯಾಹ್ನ ಕೇಂದ್ರ ಕಾರಾಗೃಹದಿಂದ ಬಿಡುಗಡೆ ಹೊಂದಿದ್ದು , ಜೀವಭಯದಿಂದ ಆಜ್ಞಾತ ಸ್ಥಳಕ್ಕೆ ತೆರಳಿದ್ದಾನೆ. ಗುರುವಾರ ಸಂಜೆಯೇ ಮುತ್ತಪ್ಪ ರೈ ಬಿಡುಗಡೆಯಾಗುತ್ತದೆ ಎನ್ನುವ ನಿರೀಕ್ಷೆಯಿಂದ ಕಾರಾಗೃಹದ ಎದುರು ಜನ ಜಂಗುಳಿಯೇ ನೆರೆದಿತ್ತು . ಆದರೆ ತಾಂತ್ರಿಕ ಕಾರಣಗಳಿಂದ ಮುತ್ತಪ್ಪ ರೈ ಬಿಡುಗಡೆ ಗುರುವಾರ ಸಾಧ್ಯವಾಗಲಿಲ್ಲ ಎನ್ನಲಾಗಿದೆ.
ಎರಡು ವರ್ಷಗಳ ನಂತರ ಮಗನೊಂದಿಗೆ ಕಾಲ ಕಳೆಯಲು ಅವಕಾಶ ದೊರೆತಿರುವ ಬಗ್ಗೆ ಜೈಲಿನಿಂದ ಬಿಡುಗಡೆ ಆಗಿರುವ ಸಂದರ್ಭದಲ್ಲಿ ಮುತ್ತಪ್ಪ ರೈ ಹರ್ಷ ವ್ಯಕ್ತಪಡಿಸಿದರು. ಒಳ್ಳೆಯವರ ಮನಸ್ಸು ಎಲ್ಲಿದ್ದರೂ ಒಳ್ಳೆಯದೇ ಆಗಿರುತ್ತದೆ. ನಾನು ಎಲ್ಲಿದ್ದರೂ ಸುಖವಾಗಿರುತ್ತೇನೆ ಎಂದು ರೈ ಹೇಳಿದರು. ಸುದ್ದಿಗಾರರ ಪ್ರಶ್ನೆಗಳಿಗೆ ಚುಟುಕಾಗಿ ಉತ್ತರಿಸಿದ ಮುತ್ತಪ್ಪ ರೈ ತಮಗಾಗಿ ಕಾಯುತ್ತಿದ್ದ ಬುಲೆಟ್ ಪ್ರೂಫ್ ಕಾರಿನಲ್ಲಿ ಕುಳಿತು ಅಜ್ಞಾತ ಸ್ಥಳಕ್ಕೆ ತೆರಳಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications