ಕಾಶ್ಮೀರ: ಮತಗಟ್ಟೆಗಳ ಮೇಲೆ ಉಗ್ರರ ಗ್ರೆನೇಡ್ ದಾಳಿ, ಇಬ್ಬರು ಬಲಿ
ಕಾಶ್ಮೀರ: ಮತಗಟ್ಟೆಗಳ ಮೇಲೆ ಉಗ್ರರ ಗ್ರೆನೇಡ್ ದಾಳಿ, ಇಬ್ಬರು ಬಲಿ
ವ್ಯಾಪಕ ಹಿಂಸಾಚಾರ, ಗ್ರೆನೇಡ್-ಗುಂಡಿನ ದಾಳಿ, ಸಾವು ನೋವು
ಅನೇಕ ಮತಗಟ್ಟೆಗಳ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಗೆ ಸೇರಿದ ಓರ್ವ ವ್ಯಕ್ತಿ ಫಜಲ್ಪುರ-ರಜಿಯಾಬಾದ್ನಲ್ಲಿ ಬಲಿಯಾಗಿದ್ದಾನೆ. ಅರಾಮ್ಪೊರ-ಸೊಪೂರ್ ಬೂತ್ನಲ್ಲಿ ಮತ್ತೊಬ್ಬ ರಕ್ಷಣಾ ಸಿಬ್ಬಂದಿ ಗ್ರೆನೇಡ್ ದಾಳಿಗೆ ಹತನಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಫಜಲ್ಪುರ್ದಲ್ಲೂ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು ಓರ್ವ ಸಿಆರ್ಪಿಎಫ್ ಪೇದೆ ಗಾಯಗೊಂಡಿದ್ದಾನೆ. ಉಗ್ರರ ದಾಳಿಯಲ್ಲಿ ಬಂಡೂಪೊರ-ಸಂಬ್ಲಾರ್ನಲ್ಲಿ ಮೂವರು ಕರ್ತವ್ಯನಿರತ ಸಿಬ್ಬಂದಿ ಹಾಗೂ ಓರ್ವ ಪೇದೆ ಗಾಯಗೊಂಡಿದ್ದಾರೆ. ಪಟ್ಟಾಣ್, ಹೈದರ್ಬೇಗ್, ಕಾಪೊರ ಮತ್ತು ಹಳೇ ಬಾರಾಮುಲ್ಲಗಳಲ್ಲೂ ದಾಳಿ ನಡೆದಿದೆ. ಕ್ರೀರಿ ಎಂಬಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಗಡಿರಕ್ಷಣಾ ಪಡೆಯ ಸಿಬ್ಬಂದಿ ಗಾಯಗೊಂಡಿದ್ದಾರೆ.
(ಪಿಟಿಐ)
ಮುಖಪುಟ / ಕುರುಕ್ಷೇತ್ರ-2004
More From
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications